ಡಿಸಿಸಿ ಬ್ಯಾಂಕ್ ಬ್ಯಾಂಕ್ ಯೂನಿಯನ್ ಲೀಡರ್ ಮೇಲೆ ಹಲ್ಲೆ ಪ್ರಕರಣ.
ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ಮೇಲೆ ಪೊಲೀಸ ಠಾಣೆಯಲ್ಲಿ ಎಫ್ಐಆರ್ ದಾಖಲು.
ಅಥಣಿಯಲ್ಲಿ ಶಾಸಕ ಲಕ್ಷ್ಮಣ ಸವದಿ ಬೆಂಬಲಿಗರಿಂದ ಶಕ್ತಿ ಪ್ರದರ್ಶನ.
ಶಾಸಕರ ನಿವಾಸದ ಹೊರಗಡೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆ.
12 ಗಂಟೆ ಸುಮಾರಿಗೆ ಪಡೆಯಲಿರುವ ಪ್ರತಿಭಟನಾ ರ್ಯಾಲಿ.
ಅಥಣಿ ಪ್ರಮುಖ ವೃತ್ತಗಳಲ್ಲಿ ಸಾಗಲಿರುವ ಪ್ರತಿಭಟನಾ ಮೆರವಣಿಗೆ.
ಸವದಿ ಕುಟುಂಬ ವಿರುದ್ಧ ಕೇಳಿ ಬಂದ ಆರೋಪ ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದ ನಡೆಯಲಿರುವ ಪ್ರತಿಭಟನೆ.
ಸವದಿ ಬೆನ್ನಿಗೆ ನಿಂತು ಬೆಂಬಲ ಸೂಚಿಸಿದಕ್ಕೆ ಹಮ್ಮಿಕೊಂಡಿರುವ ಪ್ರತಿಭಟನೆ.



