Tuesday, February 10, 2026
31.1 C
Belagavi

ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ

advertisement

spot_img
ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಉದ್ಯಮಿ ಒಕ್ಕಲಿಗ ಎಕ್ಸ್‌ಪೋ- 2026” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ.
ಭೂಮಿ ಮಕ್ಕಳಾಗಿರುವ ನೀವು ಸಮಾಜಕ್ಕೆ ಒಳ್ಳೆಯ ಸೇವೆ ಮಾಡುತ್ತಿದ್ದೀರಿ.
ಹೊಸ ಉದ್ಯಮಿಗಳಾಗಿ ನೀವು ತಯಾರಾಗುತ್ತಿದ್ದೀರಿ. ತುಂಬಾ ಜನರು ಉದ್ಯಮದಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣ ಬಿಟ್ಟು ಬಹಳ ಜನ ಬದುಕಿನಲ್ಲಿ ಯಶಸ್ವಿಯಾಗಿದ್ದಾರೆ.
ಎಲ್ಲಿ ಶ್ರಮವಿದೆಯೋ… ಅಲ್ಲಿ ಫಲವಿದೆ. ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ದೇವರು ಕೊಟ್ಟ ಅವಕಾಶದಲ್ಲಿ ಸರಿಯಾಗಿ ಕೆಲಸ ಮಾಡಬೇಕು. ಉದ್ಯಮದಲ್ಲಿ ಎಲ್ಲರೂ ನಂಬಿಕೆ ಉಳಿಸಿಕೊಳ್ಳಬೇಕು. ನಂಬಿಕೆ ಉಳಿಸಿಕೊಂಡಾಗ ನಿಮಗೆ ಕ್ಲೈಂಟ್ಸ್‌ ಬರುತ್ತಾರೆ. ಶಾಲೆ ನಡೆಸ್ತಿದ್ದೀರೋ, ಕಟ್ಟಡ ಕಟ್ಟುತ್ತಿದ್ದೀರೋ, ಎಲೆಕ್ಟ್ರಿಕ್‌ ಕೆಲಸ ಮಾಡ್ತಿದ್ದೀರೋ, ಯಾವುದೇ ಉದ್ಯಮ
ಮಾಡಿದರೂ ನಿಮ್ಮ ಮೇಲೆ ಕ್ಲೈಂಟ್ಸ್‌ಗೆ ನಂಬಿಕೆ ಇರಬೇಕು.
ಉದ್ಯಮಿಗಳು ನೀವು ಸರ್ಕಾರಕ್ಕೂ ಸಹಾಯ ಮಾಡ್ತಿದ್ದೀರಿ, ಕೆಲಸ ಮಾಡುವವರಿಗೂ ಸಹಾಯ ಮಾಡ್ತಿದ್ದೀರಿ, ನಿಮ್ಮನ್ನು ನಂಬಿರುವವರಿಗೂ ಸಹಾಯ ಮಾಡ್ತಿದ್ದೀರಿ. ಎಷ್ಟೊಂದು ಶ್ರಮವಹಿಸಿ ಯಶಸ್ಸು ಗಳಿಸುತ್ತಿರುವ ಉದ್ಯಮಿಗಳಿಗೆ ನಾನು ಶುಭ ಕೋರುತ್ತೇನೆ. ನಿಮ್ಮ ಎಲ್ಲಾ ಉದ್ಯಮಗಳು ಯಶಸ್ವಿಯಾಗಲಿ.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img