Wednesday, July 22, 2026
21.9 C
Belagavi

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ – MB ಪಾಟೀಲ್ ಕಿಡಿ!

advertisement

spot_img

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ – MB ಪಾಟೀಲ್ ಕಿಡಿ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಅವರು ಇಂದು ಕೇಂದ್ರ ಬಜೆಟ್ ಮಂಡಿನೆ ಮಾಡಿದ್ದು, ಈ ಬೆನ್ನಲ್ಲೇ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಎಂಬಿ ಪಾಟೀಲ್ ಆಕ್ರೋಶ ಹೊರಹಾಕಿದ್ದಾರೆ. ಜನ ಸಾಮಾನ್ಯರ ನಿರೀಕ್ಷೆಗಳನ್ನು ಬಜೆಟ್ ಈಡೇರಿಸಿಲ್ಲ, ಆದಾಯ ತೆರಿಗೆ ಮಿತಿಯನ್ನೂ ಕೇಂದ್ರ ಸರ್ಕಾರ ಹೆಚ್ಚಿಸಿಲ್ಲ ಎಂದು ಕಿಡಿ ಕಾರಿದ್ದಾರೆ.ಈ ಬಗ್ಗೆ ಬೆಂಗಳೂರಿನಲ್ಲಿ ಎಂಬಿ ಪಾಟೀಲ್ ಮಾತನಾಡಿ, ಡಾಲರ್ ಮುಂದೆ ನಮ್ಮ ಭಾರತದ ರೂಪಾಯಿ ಕರೆನ್ಸಿ ಕುಸಿದಿದೆ. ದೇಶದ ಸಾಲ ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಿದೆ, ದೇಶದ ತಲಾ ಆದಾಯ ಕೂಡ ಕಡಿಮೆ ಆಗುತ್ತಿದೆ ಎಂದಿದ್ದಾರೆ.

ಮೋದಿ ಸರ್ಕಾರದಲ್ಲಿ ಕೇವಲ ಘೋಷಣೆಗಳನ್ನು ಮಾಡಲಾಗ್ತಿದೆ, ರೈಲ್ವೇ ಹೊರತುಪಡಿಸಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಎಂಬಿ ಪಾಟೀಲ್ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

Hot this week

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ ರಾಮದುರ್ಗ...

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್ ಕೆಪಿಎಸ್...

Topics

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ ರಾಮದುರ್ಗ...

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್ ಕೆಪಿಎಸ್...

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ...

ರಾಮದುರ್ಗ ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್

ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್ ರಾಮದುರ್ಗ : ಅಖಿಲ ಕರ್ನಾಟಕ ಮಾಜಿ ಸೈನಿಕರ...
spot_img

Related Articles

Popular Categories

spot_img