Tuesday, July 21, 2026
21.2 C
Belagavi

ಕಸದಲ್ಲಿಯೇ ಅಕ್ರಮ ಸಾರಾಯಿ ಸಾಗಿಸ್ತಿದ್ದ ಕಿರಾತಕನ ಬಂಧನ

advertisement

spot_img

ಕಸದಲ್ಲಿಯೇ ಅಕ್ರಮ ಸಾರಾಯಿ ಸಾಗಿಸ್ತಿದ್ದ ಕಿರಾತಕನ ಬಂಧನ

ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ತಲುಪಬೇಕಿದ್ದ ಅಕ್ರಮ ಗೋವಾ ಮದ್ಯ ಜಪ್ತಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಾಳಮಾರುತಿ ಠಾಣೆಯ ಪೊಲೀಸರು ಸಿಪಿಐ ಬಿ.ಆರ್.ಗಡ್ಡೇಕರ್ ನೇತೃತ್ವದಲ್ಲಿ ದಾಳಿ ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಕ್ಯಾಂಟರ ವಾಹನದಲ್ಲಿ ಸಾಗಿಸುತ್ತಿದ್ದ ಸಾರಾಯಿ 900 ಬಾಕ್ಸ್ ಅಕ್ರಮ ಮದ್ಯ ವಶಪಡಿಸಿಕೊಂಡ ಬೆಳಗಾವಿ ನಗರ ಪೊಲೀಸರು ಅಂದಾಜು 25ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಮದ್ಯ ಜಪ್ತಿ ಬೆಳಗಾವಿಯ ಶ್ರೀನಗರಕ್ಕೆ ಬರುತ್ತಿದ್ದಾಗ ಅಕ್ರಮ ಮದ್ಯ ಜಪ್ತಿ ಮಾಡಿರೋ ಮಾಳಮಾರುತಿ ಪೊಲೀಸರು ಪೊಲೀಸರನ್ನ ಯಾಮಾರಿಸಲು ಮೇಲೆ ಕಸ ಒಳಗೆ ಸಾರಾಯಿ ಇಟ್ಟು ಸಾಗಾಟ ಮಾಡ್ತಿದ್ದ ಖದೀಮರುಗೋವಾದಿಂದ ಎರಡು ಕಡೆ ಚೆಕ್ ಪೋಸ್ಟ್ ಇದ್ದರೂ ಅಕ್ರಮ ಮದ್ಯ ಕರ್ನಾಟಕ ರಾಜ್ಯಕ್ಕೆ

ಅಕ್ರಮ ಮದ್ಯ ಸಾಗಾಟಕ್ಕೆ ಸಾಥ್ ಕೊಡ್ತಿರೋ ಬೆಳಗಾವಿ ಅಬಕಾರಿ, ಬೆಳಗಾವಿ ಎಸ್ಪಿ ವ್ಯಾಪ್ತಿಯ ಪೊಲೀಸರು?ಮಹಾರಾಷ್ಟ್ರದ ಸಂಸ್ಥೆಗಳ ಚುನಾವಣೆಗೆ ಅಕ್ರಮ ಗೋವಾ ಮದ್ಯೆ ಸಾಗಾಟ ಆರೋಪ ಬೆಳಗಾವಿ ಗಡಿಯಲ್ಲಿಯೇ ಸಿಗಬೇಕಿದ್ದ ಅಕ್ರಮ ಮದ್ಯ ಬೆಳಗಾವಿ ಸಿಟಿಯಲ್ಲಿ ಪತ್ತೆ ಬೆಳಗಾವಿ ನಗರಕ್ಕೆ ಬಂದ್ಮೇಲೆ ಜಪ್ತಿ ಮಾಡಿರೋ ಸಿಟಿ ಪೋಲೀಸರು ಅಕ್ರಮಕೋರರಿಗೆ ಗಡಿಯಲ್ಲಿ ಸಾಥ್ ನೀಡಿದ್ರಾ ಬೆಳಗಾವಿ ಜಿಲ್ಲಾ ಪೊಲೀಸರು ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು!ಭರ್ಜರಿ ಬೇಟೆಯಾಡಿದ ಮಾಳಮಾರುತಿ ಪೊಲೀಸರಿಗೆ ನಗರ ಪೊಲೀಸ್ ಆಯಕ್ತರಿಂದ ರಿವಾರ್ಡ್

ದಾಳಿ ನಡೆಸಿದ ಇನ್ಸ್ಪೆಕ್ಟರ್ ಬಿ.ಆರ್. ಗಡ್ಡೇಕರ್ ಹಾಗೂ ತಂಡಕ್ಕೆ ನಗದು ಬಹುಮಾನ ಘೋಷಣೆ

ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆಯವರಿಂದ ನಗದು ಬಹುಮಾನ ಘೋಷಣೆ!

Hot this week

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ ರಾಮದುರ್ಗ...

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್ ಕೆಪಿಎಸ್...

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ...

Topics

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ ರಾಮದುರ್ಗ...

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್ ಕೆಪಿಎಸ್...

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ...

ರಾಮದುರ್ಗ ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್

ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್ ರಾಮದುರ್ಗ : ಅಖಿಲ ಕರ್ನಾಟಕ ಮಾಜಿ ಸೈನಿಕರ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...
spot_img

Related Articles

Popular Categories

spot_img