Tuesday, July 21, 2026
25.4 C
Belagavi

ಬೃಹತ್ ಉದ್ಯೋಗ ಮೇಳಕ್ಕೆ ಭವ್ಯ ಚಾಲನೆ

advertisement

spot_img

ಬೃಹತ್ ಉದ್ಯೋಗ ಮೇಳಕ್ಕೆ ಭವ್ಯ ಚಾಲನೆ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (KSIDC) ವತಿಯಿಂದ ವಿಜಯಪುರದ ದರ್ಬಾರ ಪ್ರೌಢಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ, ಉದ್ಯೋಗ ಅಪೇಕ್ಷಿಸಿ ಬಂದಿರುವ ಎಲ್ಲ ಯುವ ಜನತೆಗೆ ಶುಭಹಾರೈಸಿದೆ.ಸಾಕಷ್ಟು ಪ್ರತಿಭಾವಂತರು ಇರುವ ಉತ್ತರ ಕರ್ನಾಟಕದ ಯುವಜನತೆಗೆ ಉತ್ತೇಜನದ ಅಗತ್ಯವಿದ್ದು, ಅದನ್ನು ಪೂರೈಸುವಲ್ಲಿ ರಾಜ್ಯ ಕೆಎಸ್ಐಡಿಸಿ ಮಹತ್ವದ ಪಾತ್ರವಹಿಸುತ್ತಿವೆ. ಕೌಶಲ್ಯ, ನೀಡುವುದರ ಜೊತೆಗೆ ನೂರಾರು ಕಂಪೆನಿಗಳನ್ನು ಕರೆತಂದು ಉದ್ಯೋಗ ಮೇಳಗಳನ್ನೂ ಆಯೋಜಿಸಿ, ದುಡಿಯುವ ಕೈಗಗಳಿಗೆ ಉದ್ಯೋಗ ನೀಡುತ್ತಾ ಬಂದಿದೆ. ಉದ್ಯೋಗಿಯಾಗುವುದಷ್ಟೇ ಅಲ್ಲದೆ, ಕೌಶಲ್ಯ ಅಭಿವೃದ್ಧಿಪಡಿಸಿಕೊಂಡು, ಉದ್ಯಮಿಯಾಗುವಕಡೆಗೂ ನಮ್ಮ ಯುವ ಜನತೆ ಚಿಂತಿಸಬೇಕೆಂದು ಕಿವಿ ಮಾತು ಹೇಳಿದೆ.ಇಂದಿನ ಈ ಮಹತ್ವದ ಯುವ ಸಮೃದ್ಧಿ ಸಮ್ಮೇಳನ–ಉದ್ಯೋಗ ಮೇಳದಲ್ಲಿ ವೈದ್ಯಕೀಯ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲರು, KSIDC ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸಂಗಮೇಶ್ ಬಬಲೇಶ್ವರ್, ಖ್ಯಾತ ಚಲನಚಿತ್ರ ನಟಿ ಕು. ಸಪ್ತಮಿ ಗೌಡ, ವಿವಿಧ ಕಂಪನಿಗಳ ಮುಖ್ಯಸ್ಥರು ಹಾಗೂ ಸಹಸ್ರಾರು ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು.

Hot this week

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ ರಾಮದುರ್ಗ...

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್ ಕೆಪಿಎಸ್...

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ...

Topics

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ ರಾಮದುರ್ಗ...

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್ ಕೆಪಿಎಸ್...

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ...

ರಾಮದುರ್ಗ ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್

ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್ ರಾಮದುರ್ಗ : ಅಖಿಲ ಕರ್ನಾಟಕ ಮಾಜಿ ಸೈನಿಕರ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...
spot_img

Related Articles

Popular Categories

spot_img