Monday, March 2, 2026
22.3 C
Belagavi

ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದವರಿಗೆ ಸರ್ಕಾರದ ಬೆಂಬಲ ಖಂಡನೀಯ: ಬಸವರಾಜ ಬೊಮ್ಮಾಯಿ

advertisement

spot_img

ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದವರಿಗೆ ಸರ್ಕಾರದ ಬೆಂಬಲ ಖಂಡನೀಯ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ತುಷ್ಟೀಕರಣದ ಪರಾಕಾಷ್ಟೆಗೆ ತಲುಪಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಾಗಲಕೋಟೆ ಬಸವಣ್ಸನ ಐಕ್ಯ ನಾಡು, ಇಲ್ಲಿ ಎಲ್ಲ ಸಮಾಜ ಸಾಮರಸ್ಯದಿಂದ ಇರುವಂತ ಬಾಗಲಕೋಟೆ ಜಿಲ್ಲೆ. ಇಂತಹ ಹಿನ್ನೆಲೆ ಇರುವ ಜಿಲ್ಲೆಯಲ್ಲಿ ಧಾರ್ಮಿಕ ಅಂಧರಿಗೆ ಸರ್ಕಾರದ ಆಶ್ರಯ ಸಿಗುವಂತದ್ದು ಅತ್ಯಂತ ಕೇಡಿನ ಸಂಗತಿ. ಇಲ್ಲಿ ನಡೆದಿರುವ ಘಟನೆ ಕಲ್ಲು ತೂರಾಟ ಮಾಡುವ, ಚಪ್ಪಲಿ ತೂರುವ, ಶಿವಾಜಿ ಮಹಾರಾಜರಿಗೆ ಅಗೌರವ ತೋರುವವರಿಗೆ ಈ ಸರ್ಕಾರ ಸಂಪೂರ್ಣ ಬೆಂಬಲಕ್ಕೆ ನಿಂತಿರುವುದು ಬಹಳ ಸ್ಪಷ್ಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಶಿವಾಜಿ ಮಹಾರಾಜ ಭಾರತ ದೇಶ ಕಂಡ ಒಬ್ಬ ಅಪ್ರತಿಮ ನಾಯಕ. ಇಡೀ ದೇಶ ಅವರನ್ನು ಗೌರವದಿಂದ ಕಾಣುತ್ತದೆ. ಅವರಿಗೆ ಕಿಡಿಗೇಡಿಗಳು ಅಪಮಾನ ಮಾಡಿರುವುದು ಅತ್ಯಂತ ಖಂಡನೀಯ. ಬಾಗಲಕೋಟೆಯ ಎಸ್ಪಿಗೆ ಕಲ್ಲೇಟು ಬಿದ್ದು ರಕ್ತ ಬೀಳುತ್ತಿರುವ ದೃಶ್ಯಗಳು ಇದ್ದರೂ ಕೂಡ ನನಗೇನು ಆಗಿಲ್ಲಾ ಅಂತ ಎಸ್ಪಿ ಹೇಳಿದ್ದಾರೆ. ಕಲ್ಲು ತೂರಿದವರಿಗೆ, ಚಪ್ಪಲಿ ತೂರಿದವರಿಗೆ ಇದರ ಹಿಂದೆ ಷಡ್ಯಂತ್ರ ಮಾಡಿದವರಿಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ. ನಾಮಕಾಸ್ತೆ ಬಂಧನ ತೋರಿಸುತ್ತಾರೆ. ತುಷ್ಟಿಕರಣದ ಪರಾಕಾಷ್ಟೆಗೆ ಈ ರಾಜ್ಯ ಸರ್ಕಾರ ಮುಟ್ಟಿದೆ. ಇಲ್ಲಿ ನ್ಯಾಯಕ್ಕೆ, ಧರ್ಮಕ್ಕೆ ನೀತಿಗೆ ಯಾವುದೇ ಬೆಲೆ ಇಲ್ಲ ಎಂದು ಹೇಳಿದ್ದಾರೆ.
ಕೇವಲ ತುಷ್ಟೀಕರಣ, ಭಷ್ಟಾಚಾರ, ವಿಭಜಿಸುವಕರಣಕ್ಕೆ ಮಾತ್ರ ಬೆಲೆ ಇರುವುದು ಬಹಳ ಸ್ಪಷ್ಟ. ಈ ಸರ್ಕಾರ ಆಯ್ಕೆಯಾಗಿರುವ ತಮ್ಮ ಕರ್ತವ್ಯಗಳನ್ನು ಮರೆತು ರಾಜ್ಯಕ್ಕೆ ದೀರ್ಘಕಾಲ ಹಾನಿಯಾಗುವ ಕೆಲಸ ಮಾಡುವುದನ್ನು ನೋಡಿದರೆ ಜನರು ಇದರ ವಿರುದ್ದ ಹೋರಾಟ ಮಾಡುವುದು ಅನಿವಾರ್ಯ. ಈ ಘಟನೆ ಅತ್ಯಂತ ಖಂಡನಾರ್ಹ ಎಂದು ಹೇಳಿದ್ದಾರೆ.

Hot this week

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

Topics

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ ಬ್ಯಾಡಗಿಯಲ್ಲಿ...

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ!

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ! ರಾಜ್ಯದ...

ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ.ಮುಖ್ಯಮಂತ್ರಿ Siddaramaiah

ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ...
spot_img

Related Articles

Popular Categories

spot_img