Monday, June 1, 2026
23.7 C
Belagavi

ಟ್ರ್ಯಾಕ್ಟರ್ ಸಂಶೋಧಕ ಶ್ರೀಶೈಲ ಜಗದೇವ ವಿದ್ಯಾರ್ಥಿಗೆ ಅಮೇರಿಕ ದಿಂದ ಒಲಿದು ಬಂದ ಉಡುಗೊರೆ 

advertisement

spot_img

ಟ್ರ್ಯಾಕ್ಟರ್ ಸಂಶೋಧಕ ಶ್ರೀಶೈಲ ಜಗದೇವ ವಿದ್ಯಾರ್ಥಿಗೆ ಅಮೇರಿಕ ದಿಂದ ಒಲಿದು ಬಂದ ಉಡುಗೊರೆ 

ಅಥಣಿ ತಾಲೂಕಿನ ಸತ್ತಿ ಗ್ರಾಮದ ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಘದ ಪಾಟೀಲ್ ಪಬ್ಲಿಕ್ ಸ್ಕೂಲ್ ಸತ್ತಿ ಈ ಶಾಲೆಯ 8 ನೆಯ ತರಗತಿ ವಿದ್ಯಾರ್ಥಿ ಶ್ರೀಶೈಲ ಕಲಗೌಡ ಜಗದೇವ 80 ಕೆಜಿ ಬಾರ ಹೊರುವ ಟ್ರ್ಯಾಕ್ಟರ್ ಸಂಶೋಧಿಸಿ ಎಲ್ಲರಿಗೂ ಮಾದರಿಯಾದ ಸುದ್ದಿ RMD. TV.DIGTELMEDIA ನ್ಯೂಸ್ ಚಾನೆಲ್ ನಲ್ಲಿ ಪ್ರಸಾರವಾಗಿ ಎಲ್ಲರ ಗಮನ ಸೆಳೆದಿತ್ತು.

ಈ ವಿದ್ಯಾರ್ಥಿಯ ಸಾಧನೆಯನ್ನು, ವೈಜ್ಞಾನಿಕ ಮನೋಭಾವವನ್ನು ಗುರುತಿಸಿ ಇತನಿಗೆ ಪ್ರೋತ್ಸಾಹಿಸಲು ಅಮೆರಿಕದಲ್ಲಿ ನೆಲೆಸಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗರು ಹಾಗೂ ಪಾಟೀಲ್ ಪಬ್ಲಿಕ್ ಶಾಲೆಯ ಹಿತೈಷಿಗಳಾದ ಶ್ರೀಮತಿ ಸೃಷ್ಠಿ ಹಾಗೂ ಶ್ರೀ ರೂಪಕ ಫರಾಳೆ ದಂಪತಿಗಳು ವಿಶೇಷವಾದ ಹುಡುಗರೆಯನ್ನು ಆನ್ಲೈನ್ ಮೂಲಕ ವಿದ್ಯಾರ್ಥಿಗೆ ತಲುಪಿಸಿದ್ದಾರೆ.

ಸಾವಿರಾರು ಕಿಲೋಮೀಟರ್ ಅಂತರದಲ್ಲಿ ಇದ್ದರೂ

ಸುದ್ದಿ ವಾಹಿನಿ ಮೂಲಕ ಆತನ ಸಾಧನೆ ವೀಕ್ಷಣೆ ಮಾಡಿ ಈ ಶಾಲೆಯ ವಿದ್ಯಾರ್ಥಿಯ ಸಾಧನೆಯನ್ನು ಗುರುತಿಸಿ ವಿದ್ಯಾರ್ಥಿಗೆ ದೂರವಾಣಿ ಮೂಲಕ ಅಭಿನಂದಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗೆ ಪ್ರೋತ್ಸಾಹಿಸ ನೀಡಲು ಬೆಲೆಬಾಳುವ ರೋಬೋಟಿಕ್ ಎ ಐ ಉಪಕರಣವನ್ನು ಉಡುಗೊರೆ ನೀಡಿದ್ದಾರೆ. ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಘದ ಪಾಟೀಲ್ ಪಬ್ಲಿಕ್ ಶಾಲೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಮತ್ತು ಶಾಲೆಯ ಪ್ರಿನ್ಸಿಪಾಲ್ ಹಾಗೂ ಶಿಕ್ಷಕಿಯರು ಸಾಧನೆ ತೋರಿದ ಈ ವಿದ್ಯಾರ್ಥಿಯನ್ನು ಗುರುತಿಸಿ ಪ್ರೋತ್ಸಾಸಿದ ಅಮೇರಿಕದಲ್ಲಿ ನೆಲೆಸಿರುವ ಕನ್ನಡಿಗ ಆದರ್ಶ ದಂಪತಿಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img