Wednesday, July 15, 2026
21 C
Belagavi

ಕುಪ್ಪಂ: ಅಗಸ್ತ್ಯ ಫೌಂಡೇಶನ್ ಕೇಂದ್ರ ; ಒಂದು ಅದ್ಭುತ ವಿಜ್ಞಾನ ಲೋಕ!

advertisement

spot_img

ಕುಪ್ಪಂ: ಅಗಸ್ತ್ಯ ಫೌಂಡೇಶನ್ ಕೇಂದ್ರ ; ಒಂದು ಅದ್ಭುತ ವಿಜ್ಞಾನ ಲೋಕ!

ಕುಪ್ಪಂನ ಅಗಸ್ತ್ಯ ಫೌಂಡೇಶನ್ ಕೇಂದ್ರಕ್ಕೆ ಭೇಟಿ ನೀಡಿದ್ದು, ನಿಜಕ್ಕೂ ಮತ್ತೊಂದು ವಿಸ್ಮಯ ಲೋಕಕ್ಕೆ ಪಯಣಿಸಿದ ಅನುಭವ ನೀಡಿತು. ಇಲ್ಲಿನ ವೈಜ್ಞಾನಿಕ ಪ್ರದರ್ಶಿಕೆಗಳು ಹಾಗೂ ಪ್ರಾಯೋಗಿಕವಾಗಿ ಕಲಿಯಲು ಇರುವ ವಿಪುಲ ಅವಕಾಶಗಳು ವಿಜ್ಞಾನದ ಜಗತ್ತಿನಲ್ಲಿ ವಿಹರಿಸಿದಂತಹ ಅನುಭವ ನೀಡಿದವು.ಅತಿ ಕ್ಲಿಷ್ಟಕರವಾದ ವೈಜ್ಞಾನಿಕ ಸಂಗತಿಗಳನ್ನು ಸಹ ಮಕ್ಕಳು ಅತಿ ಸುಲಭವಾಗಿ ಅರ್ಥಮಾಡಿಕೊಳ್ಳುವಂತೆ ರೂಪಿಸಿರುವ ವಿಧಾನ ಶ್ಲಾಘನೀಯ. ಕೇವಲ ಪುಸ್ತಕದ ಓದಿಗೆ ಸೀಮಿತವಾಗದೆ, ‘ಕೈಯಾರೆ ಕಲಿಕೆ’ ಮೂಲಕ ವಿಜ್ಞಾನವನ್ನು ಸರಳಗೊಳಿಸಿರುವ ಈ ಪ್ರಯತ್ನ ಪರಿಣಾಮಕಾರಿಯೂ ಹೌದು.ಇಂತಹ ಅನುಭವಾತ್ಮಕ ಕಲಿಕೆ ಮಕ್ಕಳಲ್ಲಿ ಸೃಜನಶೀಲತೆ, ಕುತೂಹಲ ಹಾಗೂ ಸಮಸ್ಯೆ ಪರಿಹಾರ ಸಾಮರ್ಥ್ಯಗಳನ್ನು ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸುತ್ತದೆ. ವಿಜ್ಞಾನವನ್ನು ಅನುಭವದ ಮೂಲಕ ಕಲಿಯುವ ಸಂಸ್ಕೃತಿಯನ್ನು ಬೆಳೆಸುತ್ತಿರುವ ಈ ಕೇಂದ್ರವು ನಿಜಕ್ಕೂ ಪ್ರೇರಣಾದಾಯಕವಾಗಿದೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img