Monday, June 1, 2026
23.1 C
Belagavi

ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

advertisement

spot_img

ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಬಾಗಲಕೋಟೆ: ನೀಟ್-ಯುಜಿ 2026 ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಆರೋಪಗಳು ದೇಶದಾದ್ಯಂತ ಆತಂಕ ಸೃಷ್ಟಿಸಿರುವ ಹಿನ್ನೆಲೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕೇಂದ್ರ ಸರ್ಕಾರದಿಂದ ನಿಷ್ಪಕ್ಷಪಾತ ಹಾಗೂ ನಿಗದಿತ ಅವಧಿಯ ತನಿಖೆಗೆ ಆಗ್ರಹಿಸಿದೆ.
ಎಬಿವಿಪಿ ಜಿಲ್ಲಾ ಸಂಚಾಲಕ ವಿಪುಲ ಪೇಟಕರ ಪ್ರಕಟಣೆಯಲ್ಲಿ ಮಾತನಾಡಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸುವಂತಹ ಮಹತ್ವದ ಪರೀಕ್ಷೆಗಳ ಪಾವಿತ್ರ್ಯ ಮತ್ತು ವಿಶ್ವಾಸಾರ್ಹತೆ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಯಾವುದೇ ರೀತಿಯ ಅಕ್ರಮಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಪರಿಶ್ರಮಕ್ಕೆ ಧಕ್ಕೆಯುಂಟುಮಾಡುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ತನಿಖೆ ನಡೆಸಬೇಕು. ಪರೀಕ್ಷಾ ಮಾಫಿಯಾ ಸೇರಿದಂತೆ ಯಾವುದೇ ಹಂತದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.ತನಿಖೆ ಪೂರ್ಣಗೊಳ್ಳುವವರೆಗೆ ಎನ್‌ಟಿಎ ವಿದ್ಯಾರ್ಥಿಗಳು ಮತ್ತು ಪೋಷಕರ ಮುಂದೆ ವಾಸ್ತವಾಂಶಗಳನ್ನು ಸ್ಪಷ್ಟವಾಗಿ ಮಂಡಿಸಿ ಪಾರದರ್ಶಕತೆಯನ್ನು ಕಾಪಾಡಬೇಕು ಎಂದು ಆಗ್ರಹಿಸಲಾಗಿದೆ.ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ತಾಂತ್ರಿಕ ಭದ್ರತೆ, ಪ್ರಶ್ನೆಪತ್ರಿಕೆಯ ಗೌಪ್ಯತೆ ಹಾಗೂ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಎಬಿವಿಪಿ ಅಭಿಪ್ರಾಯಪಟ್ಟಿದೆ.
ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಹಾಗೂ ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆಗಾಗಿ ಎಬಿವಿಪಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ವಿಪುಲ ಪೇಟಕರ ತಿಳಿಸಿದ್ದಾರೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img