Sunday, May 31, 2026
34.1 C
Belagavi

ಫಿನೆರಿನೋನ್ ಮಾತ್ರೆ ಮತ್ತು ವಯಸ್ಕರ ಲಸಿಕೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಿ: ದಿನೇಶ್ ಗುಂಡೂರಾವ್

advertisement

spot_img

ಫಿನೆರಿನೋನ್ ಮಾತ್ರೆ ಮತ್ತು ವಯಸ್ಕರ ಲಸಿಕೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಿ: ದಿನೇಶ್ ಗುಂಡೂರಾವ್

ಬೆಂಗಳೂರಿನ ಸರ್ ಸಿ ವಿ ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ಕಾರ್ಯಕ್ರಮ, ಸಾರ್ವಜನಿಕರ ಅಪೆಕ್ಷೆಯಂತೆ ಸ್ಪೆಷಲ್ ಮತ್ತು ಸೆಮಿ ಸ್ಪೆಷಲ್ ವಾರ್ಡ್ ಉದ್ಘಾಟನೆ ಮಾಡಿ ಮಾತನಾಡಿದ ದಿನೇಶ್ ಗುಂಡೂರಾವ್

ಅತ್ಯತ್ತಮ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ನೀಡುವುದು ನಮ್ಮ ಆದ್ಯತೆ. ಒಳರೋಗಿಗಳು ಹೆಚ್ಚಿರುವ ಈ ಆಸ್ಪತ್ರೆಯಲ್ಲಿ ಸಾರ್ವಜನಿಕರ ಅಪೇಕ್ಷೆಯಂತೆ 5 ಸ್ಪೆಷಲ್ ಮತ್ತು 7 ಸೆಮಿ ಸ್ಪೆಷಲ್ ವಾರ್ಡ್ ಸೌಕರ್ಯ ಕಲ್ಪಿಸಲಾಗಿದೆ. Type 2 ಮಧುಮೇಹ ಹೊಂದಿರುವವರಿಗೆ ಕಿಡ್ನಿ, ಹೃದಯ, ರೆಟಿನಾ ಸಮಸ್ಯೆ ಕಾಣಿಸಿಕೊಳ್ಳುವುದು ಸಹಜ. ಇದರ ಕುರಿತು ಹಲವರಿಗೆ ಜ್ಞಾನ ಇರುವುದಿಲ್ಲ. ಫಿನೆರಿನೋನ್ ಮಾತ್ರೆ ತೆಗೆದುಕೊಳ್ಳುವುದರಿಂದ ಹೃದಯ ಸಂಬಂಧಿಸಿದ ಮರಣ, ಕಿಡ್ನಿ ಸಮಸ್ಯೆಗಳನ್ನು ನಿಯಂತ್ರಿಸಲು ಸಾಧ್ಯ. ಉಚಿತವಾಗಿ ಇದನ್ನು ನೀಡುತ್ತಿದ್ದೇವೆ. ಟೈಪ್ 2 ಮದುಮೇಹ ಇರುವ ರೋಗಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು.ಹಾಗೆಯೇ ಸಿಎಸ್ ಆರ್ ನೆರವಿನೊಂದಿಗೆ ವಯಸ್ಕರ ಲಸಿಕಾಕರಣಕ್ಕೆ ಚಾಲನೆ ನೀಡಿ

Pneumococcal ಲಸಿಕೆಯನ್ನು 65 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು. ಇದು ಸೋಂಕು ಜನ್ಯ ರೊಗಗಳನ್ನು ತಡೆಗಟ್ಟುತ್ತದೆ. ಹೃದಯ ಸಂಬಂಧಿಸಿದ ಕಾಯಿಲೆ ಇರುವವರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಇದು ಉಪಯುಕ್ತವಾಗಲಿದೆ.

ಪ್ಲೂ ಲಸಿಕೆ 6 ತಿಂಗಳಿಂದ 65 ವರ್ಷ ವಯೋಮಾನದವರು ಇದನ್ನು ಪಡೆದುಕೊಳ್ಳುಬೇಕು. 18 ರೀತಿಯ ವೈರಸ್ ಗಳಿಂದ ಇದು ರಕ್ಷಣೆ ಕೊಡುತ್ತದೆ. ಮುಂಗಾರು ಪ್ರಾರಂಭವಾಗುವ ಈ ಹೊತ್ತಿನಲ್ಲಿ ಇದನ್ನು ಪಡೆದುಕೊಂಡರೆ ಹಲವಾರು ರೋಗಗಳಿಂದ ರಕ್ಷಣೆ ಪಡೆಯಬಹುದಾಗಿದೆ. ಇವುಗಳಿಂದ ಆಸ್ಪತ್ರೆಗೆ ದಾಖಲಾಗುವ ಸಮಸ್ಯೆ ಕಡಿಮೆ ಮಾಡಬಹುದು, ಶ್ವಾಸಕೋಶ ಸಂಬಂಧಿತ ಸಮಸ್ಯೆ ಇರುವವರಿಗೆ ಇದು ವರದಾನವಾಗಲಿದೆ.

ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ತೆರಳಿ ರೋಗಿಗಳು ಹಾಗೂ ಸಂಬಂಧಿಗಳೊಂದಿಗೆ ಸೌಲಭ್ಯ, ಚಿಕಿತ್ಸೆ ಕುರಿತು ಸಮಾಲೋಚನೆ ನಡೆಸಿದರು. ಸದ್ಯದಲ್ಲೇ MRI ಸೇರಿದಂತೆ ಹಲವಾರು ಸೌಲಭ್ಯಗಳನ್ನು, ಸಿಬ್ಬಂದಿ ನೇಮಕಾತಿಯನ್ನು ಮಾಡಲಾಗುವುದು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img