Saturday, April 11, 2026
28.1 C
Belagavi

ಗಣೇಶ ವಿಸರ್ಜನೆ ಹಿನ್ನೆಲೆ ಈದ ಮಿಲಾದ ಮೆರವಣಿಗೆ ಮುಂದೂಡಿ ಸೌಹಾರ್ದತೆ ಮೆರೆದ ಮುಸ್ಲಿಂ ಸಮಾಜದ ಮುಖಂಡರು

advertisement

spot_img

ಬೆಳಗಾವಿ : ಜಿಲ್ಲೆಯ ರಾಮದುರ್ಗ ಪಟ್ಟಣದ ಅಂಜುಮನ್ ಇಸ್ಲಾಂ ಕಮಿಟಿ ವತಿಯಿಂದ  ಹಜರತ್ ಚಮನ್ ಶ್ಯಾವಲಿ  ದರ್ಗಾದಲ್ಲಿ ಆಯೋಜಿಸಿಲಾದ ಈದ್ ಮಿಲಾದ್ ಹಬ್ಬದ  ಪೂರ್ವಭಾವಿ ಸಭೆಯಲ್ಲಿ   ಸೆಪ್ಟೆಂಬರ್ 6ಕ್ಕೆ ಅದ್ದೂರಿ
ಗಣೇಶ್ ವಿಸರ್ಜನೆ ಹಿನ್ನೆಲೆ ಸಪ್ಟೆಂಬರ್ 5ಕ್ಕೆ
ನಡೆಯಬೇಕಾದ  ಈದ್ ಮಿಲಾದ್ ಹಬ್ಬದ ಮೆರವಣಿಗೆ ಸೆಪ್ಟೆಂಬರ್ 8ಕ್ಕೆ ಸಮಾಜದ ಮುಖಂಡರ ಒಮ್ಮತದಿಂದ  ಮುಂದೂಡಿಕೆ ಮಾಡಲಾಗಿದೆ ಎಂದು ಅಂಜುಮನ್ ಏ ಇಸ್ಲಾಂ ಕಮಿಟಿ ಅಧ್ಯಕ್ಷ ಶಬ್ಬೀರ್ ಅಹ್ಮದ್ ಖಾಜಿ ತಿಳಿಸಿದರು.

ಅಂಜುಮನ್ ಇಸ್ಲಾಂ ಕಮಿಟಿ ನಿರ್ದೇಶಕ ಶಫಿ ಬೆನ್ನಿ
ಮಾತನಾಡಿ, ಸಪ್ಟೆಂಬರ್ 5 ಕ್ಕೆ  ಮನೆಯಲ್ಲಿ ಸರಳವಾಗಿ ಈದ್ ಮಿಲಾದ್ ಹಬ್ಬವನ್ನು ಆಚರಿಸಿ ಸಪ್ಟೆಂಬರ್ 8ರಂದು  ಅದ್ದೂರಿಯಾಗಿ ಮೆರವಣಿಗೆ ಮುಖಾಂತರ  ಹಬ್ಬವನ್ನು ಆಚರಿಸಲಾಗುವುದು
ಸೆಪ್ಟೆಂಬರ್ 6ಕ್ಕೆ  ಅದ್ದೂರಿ
ಗಣೇಶ್ ವಿಸರ್ಜನೆ ಹಿನ್ನೆಲೆ ಸಪ್ಟೆಂಬರ್ ಐದಕ್ಕೆ
ನಡೆಯಬೇಕಾದ  ಈದ್ ಮಿಲಾದ್ ಹಬ್ಬದ ಮೆರವಣಿಗೆ ಸೆಪ್ಟೆಂಬರ್ ಎಂಟಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು.

ಅಲ್ಲದೆ ಈ ಬಾರಿ 1500 ನೇ ಈದ್ ಮಿಲಾದ್ ಇರುವ ಕಾರಣ ಅತ್ಯಂತ ವಿಜೃಂಭಣೆಯಿಂದ ಮಿಲಾದ್ ಹಬ್ಬವನ್ನು ಆಚರಿಸಲಾಗುವುದು ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆಯು  ಪಟ್ಟಣದ ಜಾಮಿಯಾ ಮಸೀದಿಯಿಂದ ಬೆಳಗ್ಗೆ 9:30 ಗಂಟೆಗೆ  ಪ್ರಾರಂಭ ಮಾಡಲಾಗುವುದು ಎಂದು ಹೇಳಿದರು.

ಸಂದರ್ಭದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ  ಅಧ್ಯಕ್ಷರು ಪದಾಧಿಕಾರಿಗಳು, ರಾಮದುರ್ಗ ಪಟ್ಟಣದ ಎಲ್ಲ ಮುಸ್ಲಿಂ ಜಮಾತಿನ ಮುಖಂಡರು ಯುವಕರು ಉಪಸ್ಥಿತರಿದ್ದರು.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img