Tuesday, June 16, 2026
22.8 C
Belagavi

ಗೃಹ ಸಚಿವರಿಂದ ಟ್ರಾಫಿಕ್ ವ್ಯವಸ್ಥೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ

advertisement

spot_img

*ಗೃಹ ಸಚಿವರಿಂದ ಟ್ರಾಫಿಕ್ ವ್ಯವಸ್ಥೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ*
*ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು ನೀಡುವ ಕಾರ್ಯಯೋಜನೆ*

ಬೆಂಗಳೂರು, ದಿನಾಂಕ: 12.06.2026

ಸಂಚಾರ ಸುರಕ್ಷತೆ, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಮತ್ತು ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿಳಿಸಿದರು.ಸಚಿವರು ಇಂದು ಬೆಂಗಳೂರು ಸಂಚಾರ ಪೊಲೀಸ್ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಬೆಂಗಳೂರಿನ ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಟ್ರಾಫಿಕ್ ನಿರ್ವಹಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಈ ಸಂದರ್ಭದಲ್ಲಿ ಹೇಳಿದರು.ಬೆಂಗಳೂರಿನಲ್ಲಿ ಜನಸಂಖ್ಯೆಯ ವಾರ್ಷಿಕ ಬೆಳವಣಿಗೆ ದರ 3.7% ರಷ್ಟಿದ್ದರೆ, ವಾಹನಸಂಖ್ಯೆಯ ಬೆಳವಣಿಗೆ ದರ 10%ರಷ್ಟಿದೆ, ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ. ನಾಲ್ಕು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಟ್ರಾಫಿಕ್ ಪೊಲೀಸ್ 53 ಪೊಲೀಸ್ ಠಾಣೆಯನ್ನು ಹೊಂದಿದೆದ್ದು, ಸುಮಾರು 1.25 ನೋಂದಾಯಿತ ವಾಹನಗಳಿರುವ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಪೊಲೀಸ್ ವ್ಯವಸ್ಥೆಯು ಸುಮಾರು 14,000 ಕಿಲೋಮೀಟರ್ ರಸ್ತೆ ಜಾಲದ ಟ್ರಾಫಿಕ್ ನಿರ್ವಹಿಸುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಮಾಹಿತಿ ನೀಡಿದರು.ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಂಚಾರ ಪೊಲೀಸ್‌ ವಸ್ತುಸಂಗ್ರಾಹಾಲಯ ವೀಕ್ಷಿಸಿದರಲ್ಲೆ, ಕ್ಯಾಮರ ಟ್ರ್ಯಾಕಿಂಗ್‌ ವಿಭಾಗಕ್ಕೆ ಭೇಟಿ ನೀಡಿ ಕಾರ್ಯಾಚರಣೆಯನ್ನು ವೀಕ್ಷಿಸಿದರು.

ಡಾ. ಎಂ.ಎ. ಸಲೀಮ್, ಐಪಿಎಸ್, ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕ (ಡಿಜಿ ಮತ್ತು ಐಜಿಪಿ) ಡಾ. ಎಂ.ಎ.ಸಲೀಂ; ಬೆಂಗಳೂರು ನಗರದ

Hot this week

ಪೌರ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ : ಸಚಿವ ಡಾ.ಯತೀಂದ್ರ ಭರವಸೆ..

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಗೃಹ...

ರಾಮದುರ್ಗ |ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ

ರಾಮದುರ್ಗ |ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ ಅಂತರಾಷ್ಟ್ರೀಯ ಯೋಗ ದಿನಾಚರಣೆ...

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸೂಚನೆ

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಸವಾಲುಗಳನ್ನು ಸಮರ್ಥವಾಗಿ...

ಬಿಡದಿ ಟೌನ್‌ ಶಿಪ್ ಸರಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಹೆಚ್.ಡಿ. ಕುಮಾರಸ್ವಾಮಿ

ಬಿಡದಿ ಟೌನ್‌ ಶಿಪ್ ಸರಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಹೆಚ್.ಡಿ....

Topics

ಪೌರ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ : ಸಚಿವ ಡಾ.ಯತೀಂದ್ರ ಭರವಸೆ..

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಗೃಹ...

ರಾಮದುರ್ಗ |ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ

ರಾಮದುರ್ಗ |ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ ಅಂತರಾಷ್ಟ್ರೀಯ ಯೋಗ ದಿನಾಚರಣೆ...

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸೂಚನೆ

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಸವಾಲುಗಳನ್ನು ಸಮರ್ಥವಾಗಿ...

ಬಿಡದಿ ಟೌನ್‌ ಶಿಪ್ ಸರಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಹೆಚ್.ಡಿ. ಕುಮಾರಸ್ವಾಮಿ

ಬಿಡದಿ ಟೌನ್‌ ಶಿಪ್ ಸರಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಹೆಚ್.ಡಿ....

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಿಎಂ ಡಿ ಕೆ ಶಿವಕುಮಾರ್ ಅವರ ಮಾಧ್ಯಮ ಹೇಳಿಕೆ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ...

ಪರಿಹಾರದ ವಿಚಾರದಲ್ಲಿ ತಾರತಮ್ಯ ಆರೋಪ: ಪ್ರಾಧಿಕಾರ ಕಚೇರಿಯಲ್ಲಿ ಸಿಬ್ಬಂದಿಗೆ ಚಪ್ಪಲಿ ಏಟು

ಪರಿಹಾರದ ವಿಚಾರದಲ್ಲಿ ತಾರತಮ್ಯ ಆರೋಪ: ಪ್ರಾಧಿಕಾರ ಕಚೇರಿಯಲ್ಲಿ ಸಿಬ್ಬಂದಿಗೆ ಚಪ್ಪಲಿ ಏಟು ಬಾಗಲಕೋಟೆ,  ಪರಿಹಾರ...
spot_img

Related Articles

Popular Categories

spot_img