Friday, July 17, 2026
26.5 C
Belagavi

ರಾಮದುರ್ಗ ಜನ್ಮಷ್ಠಮಿಯ ಪ್ರಯುಕ್ತ ರಾಧಾಕೃಷ್ಣರ ವೇಷಭೂಷಣ ಸ್ಪರ್ಧೆ

advertisement

spot_img

ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ ವಸುದೇವ ಕುಟುಂಬಕಂ ಉಪದೇಶ ಮಾಡಿದಂತೆ ಜಗತ್ತಿನಲ್ಲಿ ಎಲ್ಲರೂ ಒಂದೇ ಸಮಾನತೆಯಿಂದ ಬಾಳಬೇಕು ಎಂದು ಹೇಳಿದರು, ಒಳ್ಳೆಯ ದಾರಿಯಲ್ಲಿ ದಾರಿಯಲ್ಲಿ ಇಂದಿನ ಸಮಾಜ ಸಾಗಬೇಕಿದೆ, ಇಂದಿನ ಯಾಂತ್ರಿಕ ಯುಗ ದಲ್ಲಿ ಜಾತಿಭೇದ ಮಾಡದೆ ಎಲ್ಲರೂ ಸಮಾನ ರೀತಿಯಿಂದ ಬದುಕಬೇಕೆಂದು ಗಂಗಾಧರ್ ಭೋಸಲೆ ಹೇಳಿದರು,ಅವರು ಇಂದು ವೀರರಾಣಿ ಚೆನ್ನಮ್ಮಾ ಕನ್ನಡ ವಿದ್ಯಾಲಯದಲ್ಲಿ ನಡೆದ ಶ್ರೀ ಕೃಷ್ಣವೇಶಭೂಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮೂವತ್ತಕ್ಕಿಂತ ಹೆಚ್ಚು ಮಕ್ಕಳು ಕೃಷ್ಣ ರಾಧೆಯ ವೇಷದಲ್ಲಿ ಬಂದು ಉತ್ಸಾಹದಿಂದ ಪಾಲ್ಗೊಂಡರು, ಅವರ ಜೊತೆ ಅವರ ಪಾಲಕರು ಸಹ ಭಾಗವಹಿಸಿದ್ದರು

ಕಾರ್ಯಕ್ರಮದಲ್ಲಿ ಈರಣ್ಣ ಗದಗಿನ, ಶ್ರೀಮತಿ ಹೇಮಾ ದಲಬಂಜನ್, ಶಿಕ್ಷಕಿಯರಾದ ರಾಜಶ್ರೀ ಭೋಸಲೆ.
ರತ್ನಾ ಹನಮಸಾಗರ,ಅಂಜುಮ್ ಕೆರೂರ್. ಪ್ರೀತಿ ಭಂಗಿ ಪ್ರಿಯಾ ಸೂರ್ಯವಂಶಿ, ಶಿಲ್ಪಾ ಪತ್ತಾರ್,ನಾಗರತ್ನ ಕೊಪ್ಪಳ,
ರೂಪಾ ಘೋರ್ಪಡೆ, ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳು ಶ್ರೀ ಕೃಷ್ಣನ ಗೀತೆಗೆ ನೃತ್ಯ ಪ್ರದರ್ಶನ ಮಾಡಿದರು

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img