Sunday, October 12, 2025
29.1 C
Belagavi

ಶ್ರೀ ಶಂಕರ್ ಬೊಳನ್ನವರ ಅವರಿಗೆ” ವಿಜಯ ರತ್ನ ಇಂಟರ್ನ್ಯಾಷನಲ್ ಪ್ರಶಸ್ತಿ

advertisement

spot_img

ಶ್ರೀ ಶಂಕರ್ ಬೊಳನ್ನವರ ಅವರಿಗೆ” ವಿಜಯ ರತ್ನ” ಇಂಟರ್ನ್ಯಾಷನಲ್ ಪ್ರಶಸ್ತಿ ಗೌರವ.
ಕರ್ನಾಟಕ ರಾಜ್ಯ ನೇಗಿಲ ಯೋಗಿ ರೈತ ಸೇವಾ ಸಂಘದ ಬೆಂಗಳೂರು. ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಂಕರ ಬೊಳನ್ನವರ ಅವರು ರಾಜ್ಯ ರೈತರಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಇತ್ತೀಚಿಗೆ ದಿನಾಂಕ 20-8-2025ರಂದು ವಿಜಯವಾಣಿ ಕನ್ನಡಿಗರ ಧ್ವನಿ ವಿಜಯ ರತ್ನ ಅಂತರಾಷ್ಟ್ರೀಯ 2025 ಪ್ರಶಸ್ತಿಯನ್ನು ಮಲೇಶಿಯಾದಲ್ಲಿ ವಿಜಯವಾಣಿ ಪತ್ರಿಕೆಯ ವಿ ಆರ್ ಎಲ್ ಸಂಸ್ಥೆಯ ಎಂ ಡಿ ಆನಂದ್ ಸಂಕೇಶ್ವರ್ , ಮಲೇಶಿಯಾ ದಲ್ಲಿನ ಭಾರತದ ರಾಯಭಾರಿ ಡಾಕ್ಟರ್ ಬಿ ಎನ್ ರೆಡ್ಡಿ ಅವರು ವಿಜಯ ರತ್ನ ಇಂಟರ್ನ್ಯಾಷನಲ್ ಅವಾರ್ಡ್ ಪ್ರಶಸ್ತಿಯನ್ನು ಬೊಳಣವರ ಅವರಿಗೆ ನಿಡಿ ಗೌರವಿಸಿದ್ದಾರೆ.

ಶ್ರೀ ಬೋಳನ್ನವರ್ ಅವರಿಗೆ ಅಂತರಾಷ್ಟ್ರೀಯ ಪ್ರಶಸ್ತಿ ಬಂದದ್ದಕ್ಕೆ ಅವರಿಗೆ ದಿನಾಂಕ 25.8.2025 ರಂದು ಬೆಳಗಾವಿಯ ಖಾಸಬಾಗದ ಸಾಯಿ ರಾಮ ದೇವಸ್ಥಾನದಲ್ಲಿ ದೇವಸ್ಥಾನದ ಟ್ರಸ್ಟ್ ಕಮಿಟಿಯ ಪರವಾಗಿ ಅಧ್ಯಕ್ಷರಾದ ಶ್ರೀ ಮಹೇಶ ವೆಣೇಕರ್ ಹಾಗೂ ತಾಳೂಕರ ಚಿತ್ರಕಲಾ ಮತ್ತು ದೇವಾಂಗ ಸಮಾಜ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಕೃಷ್ಣರಾಜೇಂದ್ರ ತಾಳೂಕರ ರವರು ಶ್ರೀ ಬೋಳನ್ನವರ್ ಅವರನ್ನು ಸನ್ಮಾನಿಸಿ ಗೌರವಿಸಿ ಶುಭ ಕೋರಿದರು.


ಇದೇ ಸಂದರ್ಭದಲ್ಲಿ , ಪ್ರಕಾಶ್ ರೇವನಕರ ,ನಿಲಕಂಠ ಶೇಟ್ಟಿ, ವಿನಾಯಕ ರಾಯ್ಕರ್,ಶ್ರೀಶೈಲ ಮದಲಿ,ಸುತಾರ,ನೇಗಿಲ ಯೋಗಿ ರೈತ ಸೇವಾ ಸಂಘದ ಸದಸ್ಯರಾದ ಶ್ರೀ ರಮೇಶ ಯರಗಟ್ಟಿ ಯವರು. ಶ್ರೀ ಪಾಟಿಲ್, ಸೋಮಲಿಂಗಪ್ಪ ಮೆಳ್ಳಿಕೇರಿ, ಶಶಿಕಾಂತ ತಳವಾರ, ಮನೋಹರ ಸುಳೆಭಾವಿಕರ,ಹಾಗೂ ಸದಸ್ಯರು ಬೊಳನ್ನರ ಅವರಿಗೆ ಸನ್ಮಾನಿಸಿ ಗೌರವಿಸಿದರು.

ನೇಗಿಲಯೋಗಿ ರೈತ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಶ್ರೀಯುತ ಪಾಟೀಲ್ ಅವರು ಶ್ರೀ ಬೊಳನ್ನವರ ಅವರನ್ನು ಗೌರವಿಸಿ ಅವರ ಸೇವೆಯ ಬಗ್ಗೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...
spot_img

Related Articles

Popular Categories

spot_img