Tuesday, February 10, 2026
22.1 C
Belagavi

ಶ್ರೀ ಶಂಕರ್ ಬೊಳನ್ನವರ ಅವರಿಗೆ” ವಿಜಯ ರತ್ನ ಇಂಟರ್ನ್ಯಾಷನಲ್ ಪ್ರಶಸ್ತಿ

advertisement

spot_img

ಶ್ರೀ ಶಂಕರ್ ಬೊಳನ್ನವರ ಅವರಿಗೆ” ವಿಜಯ ರತ್ನ” ಇಂಟರ್ನ್ಯಾಷನಲ್ ಪ್ರಶಸ್ತಿ ಗೌರವ.
ಕರ್ನಾಟಕ ರಾಜ್ಯ ನೇಗಿಲ ಯೋಗಿ ರೈತ ಸೇವಾ ಸಂಘದ ಬೆಂಗಳೂರು. ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಂಕರ ಬೊಳನ್ನವರ ಅವರು ರಾಜ್ಯ ರೈತರಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಇತ್ತೀಚಿಗೆ ದಿನಾಂಕ 20-8-2025ರಂದು ವಿಜಯವಾಣಿ ಕನ್ನಡಿಗರ ಧ್ವನಿ ವಿಜಯ ರತ್ನ ಅಂತರಾಷ್ಟ್ರೀಯ 2025 ಪ್ರಶಸ್ತಿಯನ್ನು ಮಲೇಶಿಯಾದಲ್ಲಿ ವಿಜಯವಾಣಿ ಪತ್ರಿಕೆಯ ವಿ ಆರ್ ಎಲ್ ಸಂಸ್ಥೆಯ ಎಂ ಡಿ ಆನಂದ್ ಸಂಕೇಶ್ವರ್ , ಮಲೇಶಿಯಾ ದಲ್ಲಿನ ಭಾರತದ ರಾಯಭಾರಿ ಡಾಕ್ಟರ್ ಬಿ ಎನ್ ರೆಡ್ಡಿ ಅವರು ವಿಜಯ ರತ್ನ ಇಂಟರ್ನ್ಯಾಷನಲ್ ಅವಾರ್ಡ್ ಪ್ರಶಸ್ತಿಯನ್ನು ಬೊಳಣವರ ಅವರಿಗೆ ನಿಡಿ ಗೌರವಿಸಿದ್ದಾರೆ.

ಶ್ರೀ ಬೋಳನ್ನವರ್ ಅವರಿಗೆ ಅಂತರಾಷ್ಟ್ರೀಯ ಪ್ರಶಸ್ತಿ ಬಂದದ್ದಕ್ಕೆ ಅವರಿಗೆ ದಿನಾಂಕ 25.8.2025 ರಂದು ಬೆಳಗಾವಿಯ ಖಾಸಬಾಗದ ಸಾಯಿ ರಾಮ ದೇವಸ್ಥಾನದಲ್ಲಿ ದೇವಸ್ಥಾನದ ಟ್ರಸ್ಟ್ ಕಮಿಟಿಯ ಪರವಾಗಿ ಅಧ್ಯಕ್ಷರಾದ ಶ್ರೀ ಮಹೇಶ ವೆಣೇಕರ್ ಹಾಗೂ ತಾಳೂಕರ ಚಿತ್ರಕಲಾ ಮತ್ತು ದೇವಾಂಗ ಸಮಾಜ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಕೃಷ್ಣರಾಜೇಂದ್ರ ತಾಳೂಕರ ರವರು ಶ್ರೀ ಬೋಳನ್ನವರ್ ಅವರನ್ನು ಸನ್ಮಾನಿಸಿ ಗೌರವಿಸಿ ಶುಭ ಕೋರಿದರು.


ಇದೇ ಸಂದರ್ಭದಲ್ಲಿ , ಪ್ರಕಾಶ್ ರೇವನಕರ ,ನಿಲಕಂಠ ಶೇಟ್ಟಿ, ವಿನಾಯಕ ರಾಯ್ಕರ್,ಶ್ರೀಶೈಲ ಮದಲಿ,ಸುತಾರ,ನೇಗಿಲ ಯೋಗಿ ರೈತ ಸೇವಾ ಸಂಘದ ಸದಸ್ಯರಾದ ಶ್ರೀ ರಮೇಶ ಯರಗಟ್ಟಿ ಯವರು. ಶ್ರೀ ಪಾಟಿಲ್, ಸೋಮಲಿಂಗಪ್ಪ ಮೆಳ್ಳಿಕೇರಿ, ಶಶಿಕಾಂತ ತಳವಾರ, ಮನೋಹರ ಸುಳೆಭಾವಿಕರ,ಹಾಗೂ ಸದಸ್ಯರು ಬೊಳನ್ನರ ಅವರಿಗೆ ಸನ್ಮಾನಿಸಿ ಗೌರವಿಸಿದರು.

ನೇಗಿಲಯೋಗಿ ರೈತ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಶ್ರೀಯುತ ಪಾಟೀಲ್ ಅವರು ಶ್ರೀ ಬೊಳನ್ನವರ ಅವರನ್ನು ಗೌರವಿಸಿ ಅವರ ಸೇವೆಯ ಬಗ್ಗೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img