Monday, April 13, 2026
37.1 C
Belagavi

ಹಣಮಾಪುರ ಮಹಾದೇವಪ್ಪ ಯಾದವಾಡ ಅವರಿಂದ ಭರ್ಜರಿ ಪ್ರಚಾರ

advertisement

spot_img

ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ಹಿನ್ನಲೆ ಇಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಭರ್ಜರಿ ಪ್ರಚಾರ ಮಾಡಿದರು

ಇಂದು ಹಣಮಾಪುರ ಗ್ರಾಮಕ್ಕೆ ತೆರಳಿ ಮತಯಾಚನೆಯನ್ನ ಮಾಡಿದ್ರು.. ಇದೇ ವೇಳೆ ಮಾತನಾಡಿದ ಬಿ‌.ಎಸ್ ಬೆಳವಣಿಕಿ ಮಹಾದೇವಪ್ಪ ಯಾದವಾಡ ಅವರು ಕಾರ್ಖಾನೆಯಾಗಲು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ ಅಲ್ಲದೇ ಸರ್ಕಾರ ಮಟ್ಟದಲ್ಲಿ ಸಾಕಷ್ಟು ಹೋರಾಟ ಮಾಡಿ ಕಾರ್ಖಾನೆಯನ್ನ ಲೀಸ್ ನೀಡಿದ್ರು ಅಲ್ಲದೇ ಶೇರುದಾರರಿಗೆ ಯಾವುದೇ ರೀತಿ ಅನ್ಯಾಯವಾಗದಂತೆ ಅವರಿಗೆ ಸಕ್ಕರೆಯನ್ನ ನೀಡಿದ್ದಾರೆ ಜೊತೆಗೆ ಕಾರ್ಖಾನೆ ಲಾಭದಾಯಕವಾಗಿ ನಡೆಯಲು ಸಹಕಾರಿಯಾಗಿದ್ದಾರೆ ಎಂದು ತಿಳಿಸಿದ್ರು ಈ ವೇಳೆ ಹಣಮಾಪುರ ಗ್ರಾಮದ ಹಿರಿಯರಾದಶಿವನಗೌಡ ಪಾಟೀಲ, ಶಿವಪ್ಪ ಹೊಸಕೋಟಿ,ಕೃಷ್ಣಪ್ಪ ಹೊಸಕೋಟಿ,ಶಿವಪ್ಪ ಹೊಸಕೋಟಿ,ಶಿವನಗೌಡ ಪಾಟೀಲ,ಶ್ರೀಕಾಂತ ಬೆನಪ್ಪನ್ನವರ, ಸುಭಾಷ ರಾಮದುರ್ಗ,ಅಶೋಕ‌ ಪೂಜಾರ ಉಪಸ್ಥಿತರಿದ್ದರು

Hot this week

ಅಭಿವೃದ್ಧಿಯ ಪಥದಲ್ಲಿ ದೆಹಲಿ ಬಿಜೆಪಿ: ಹಿನ್ನಡೆಯ ಹಾದಿಯಲ್ಲಿ ಕರ್ನಾಟಕ ಕಾಂಗ್ರೆಸ್:ಭರತ್ ಬೊಮ್ಮಾಯಿ

*ಅಭಿವೃದ್ಧಿಯ ಪಥದಲ್ಲಿ ದೆಹಲಿ ಬಿಜೆಪಿ: ಹಿನ್ನಡೆಯ ಹಾದಿಯಲ್ಲಿ ಕರ್ನಾಟಕ ಕಾಂಗ್ರೆಸ್:ಭರತ್ ಬೊಮ್ಮಾಯಿ* ಬೆಂಗಳೂರು:...

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

Topics

ಅಭಿವೃದ್ಧಿಯ ಪಥದಲ್ಲಿ ದೆಹಲಿ ಬಿಜೆಪಿ: ಹಿನ್ನಡೆಯ ಹಾದಿಯಲ್ಲಿ ಕರ್ನಾಟಕ ಕಾಂಗ್ರೆಸ್:ಭರತ್ ಬೊಮ್ಮಾಯಿ

*ಅಭಿವೃದ್ಧಿಯ ಪಥದಲ್ಲಿ ದೆಹಲಿ ಬಿಜೆಪಿ: ಹಿನ್ನಡೆಯ ಹಾದಿಯಲ್ಲಿ ಕರ್ನಾಟಕ ಕಾಂಗ್ರೆಸ್:ಭರತ್ ಬೊಮ್ಮಾಯಿ* ಬೆಂಗಳೂರು:...

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...
spot_img

Related Articles

Popular Categories

spot_img