Sunday, October 12, 2025
19.6 C
Belagavi

ಜೆ ಸಿ ಐ ಸಂಸ್ಥೆಯ ಸಪ್ತಾಹ, ಕಾರ್ಯಕ್ರಮ ಪ್ರಿಸಂ 110. ಇದೇ ತಿಂಗಳು ಅಂದರೆ ಸೆಪ್ಟೆಂಬರ್ 9 ರಿಂದ 15 ರವರೆಗೆ. ಜರುಗಲಿವೆ

advertisement

spot_img

1ನೇ ದಿನ ಜೆಸಿಐ ಧ್ವಜಾರೋಹಣ.
ಜೆಸಿಐ ಧ್ವಜವನ್ನು ಸಾಮೂಹಿಕ ಸ್ಥಳಗಳಲ್ಲಿ ಹಾರಿಸುವುದು.2ನೇ ದಿನ ತರಬೇತಿ ದಿನ
ಜೆಸಿಐ ಅಲ್ಲದ ವಯಸ್ಕರಿಗೆ ಉಚಿತ ವೃತ್ತಿ ಜೀವನ ಕೌಶಲ್ಯಗಳ ಬಗ್ಗೆ ತರಬೇತಿ ನೀಡುವುದು ಮತ್ತು
ನಿರುದ್ಯೋಗಿಗಳು ಮತ್ತು ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಕೌಶಲ್ಯ ಆಧಾರಿತ ತರಬೇತಿಯನ್ನು ನೀಡುವುದು3ನೇ ದಿನ ಕ್ರೀಡೆ ಮತ್ತು ಆರೋಗ್ಯ ದಿನ
ಒಳಾಂಗಣ ಅಥವಾ ಹೊರಾಂಗಣ ಕ್ರೀಡಾ ಪಂದ್ಯಾವಳಿಗಳನ್ನು ಆಯೋಜಿಸುವುದು. ಹಾಗೂ
ವೈದ್ಯಕೀಯ ಉಚಿತ ತಪಾಸಣಾ ಶಿಬಿರಗಳನ್ನು ಆಯೋಜಿಸುವುದು.4ನೇ ದಿನ ವ್ಯಾಪಾರ ಕೇಂದ್ರೀಕರಣ ದಿನ
ಜೆ ಸಿ ಎ ಬಿಸಿನೆಸ್ ಬೋರ್ಡ್ ಗಳನ್ನು ಹಾಕುವುದು ಜೊತೆಗೆ
ಲಾಭ ಗಳಿಸುವ ಉತ್ಸಾಹ ಯಶಸ್ವಿ ವ್ಯಾಪಾರಿಗಳಿಂದ ಯಶಸ್ಸಿನ ಮಾತುಕತೆ
5ನೇ ದಿನ ಮಾನವ ಕರ್ತವ್ಯಗಳ ದಿನ.
ನಿಮ್ಮ ಕರ್ತವ್ಯಗಳನ್ನು ತಿಳಿದುಕೊಳ್ಳಿ ಜಾಗೃತಿ ಅಭಿಯಾನ ಮಾಡುವುದು. ಮತ್ತು.ಸಾರ್ವಜನಿಕ ಸಹಿಯನ್ನು ಸಂಗ್ರಹಿಸಿ ಮತ್ತು ಅಂತರರಾಷ್ಟ್ರೀಯ ಮಾನವ ಕರ್ತವ್ಯಗಳ ಅರ್ಜಿಗೆ ಸಹಿ ಮಾಡುವುದು
6ನೇ ದಿನ ಆಮಂತ್ರಣ ದಿನ
ಯುವಕರಿಗೆ ಜೆಸಿಐ ಸೇರಲು ಆಮಂತ್ರಣ ನೀಡುವುದು ಹಾಗೂ ಸ್ನೇಹಿತರಿಗೆ ಪರಿವಾರದವರಿಗೆ ಬಂಧು ಬಾಂಧವರಿಗೆ ವಿಶೇಷ ಆಹ್ವಾನ ನೀಡುವುದು.7ನೇ ದಿನ ಕೃತಜ್ಞತೆ ಮತ್ತು ಸಂಭ್ರಮಾಚರಣೆಯ ದಿನ.
ಸಾಂಸ್ಕೃತಿಕ ಸಂಜೆ. ಹಾಗೂ
ಕೃತಜ್ಞತಾ ಪತ್ರ ನೀಡುವುದು.ಪತ್ರಿಕಾಗೋಷ್ಠಿ ನಡೆಸುವ ಮೂಲಕ ಜೆ ಸಿ ಐ ತಾಲೂಕ ಘಟಕದ ಅಧ್ಯಕ್ಷ ಶಂಕರ ಜಿರಂಕಳಿ ಎಲ್ಲರಿಗೂ ಆಹ್ವಾನ ನೀಡಿದರು ಈ ಸಂದರ್ಭದಲ್ಲಿ ಕಾರ್ಯದರ್ಶಿ ರಾಘವೇಂದ್ರ ಹೂಗಾರ ಪದಾಧಿಕಾರಿಗಳಾದ ವಿಜಯ ಮಹಾಂತೇಶ ಜಿನಗಾ ಅನಿಲ ಬೀಳಗಿ ಮುರಳಿ ಸುಳಿಭಾವಿ ಉಪಸ್ಥಿತರಿದ್ದರು.

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...
spot_img

Related Articles

Popular Categories

spot_img