Monday, October 13, 2025
20.4 C
Belagavi

ಕರ್ನಾಟಕ ರೆಡ್ಡಿ ಜನಸಂಘದ ಶತಮಾನೋತ್ಸವ ಸುದ್ದಿಗೋಷ್ಠಿ

advertisement

spot_img

ಬೆಳಗಾವಿ: ‘ಬೆಂಗಳೂರಿನ ಗಾಯತ್ರಿ ವಿಹಾರದ ಅರಮನೆ ಮೈದಾನದಲ್ಲಿ
ಸೆ.24ರಂದು ಬೆಳಿಗ್ಗೆ 10ಕ್ಕೆ
ಕರ್ನಾಟಕ ರೆಡ್ಡಿ ಜನಸಂಘದ ಶತಮಾನೋತ್ಸವ ಸಮಾರಂಭ
ನಡೆಯಲಿದೆ’ ಎಂದು ಎರೆಹೊಸಹಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ತಿಳಿಸಿದರು.ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ
ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಇರುವ ಕರ್ನಾಟಕ ರೆಡ್ಡಿ ಜನ ಸಂಘ 100ನೇ ವಸಂತಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದರಲ್ಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರೆಡ್ಡಿ ಸಮಾಜದ ಶ್ರೀಗಳು, ಮುಖಂಡರು ಪಾಲ್ಗೊಳ್ಳುವರು’ ಎಂದು ತಿಳಿಸಿದರು.ಕರ್ನಾಟಕದಲ್ಲಿ ರೆಡ್ಡಿ ಸಮುದಾಯದ ಜನಸಂಖ್ಯೆ 35 ಲಕ್ಷಕ್ಕೂ ಹೆಚ್ಚಿದೆ. ಆದರೆ, ಕಾಂತರಾಜು ವರದಿಯು 7 ಲಕ್ಷ ಜನಸಂಖ್ಯೆ ಎಂದು ತಿಳಿಸಿದೆ. ಇದರಿಂದಾಗಿ ಸರ್ಕಾರಿ ಸೌಲಭ್ಯದಿಂದ ವಂಚಿತರಾಗುತ್ತಿದ್ದೇವೆ. ಹಾಗಾಗಿ ಸೆ. 22ರಿಂದ ನಡೆಯಲಿರುವ ಸಮೀಕ್ಷೆಯಲ್ಲಿ ರೆಡ್ಡಿ ಸಮುದಾಯದವರು ಉಪ ಪಂಗಡ ಬರೆಸದೆ, ಧರ್ಮದ ಕಾಲಂನಲ್ಲಿ ಹಿಂದೂ ಮತ್ತು ಜಾತಿ ಕಾಲಂನಲ್ಲಿ ರೆಡ್ಡಿ ಎಂದಷ್ಟೇ ಬರೆಸಬೇಕು ಎಂದು ತಿಳಿಸಿದರು.ರಾಜ್ಯದಲ್ಲಿ ಐದಾರು ಪಂಗಡಗಳಲ್ಲಿ ರೆಡ್ಡಿ ಸಮುದಾಯ ಹಂಚಿಹೋಗಿದೆ. ಇದರಿಂದ‌ ಕಡಿಮೆ ಜನಸಂಖ್ಯೆ ಎಂದು‌ ತೋರಿಸಲಾಗುತ್ತಿದೆ. ಇದನ್ನು ತಪ್ಪಿಸಲು ಹಿಂದೂ ರೆಡ್ಡಿ ಎಂದೇ ಬರೆಯಿಸಲು ಜಾಗೃತಿ ಮೂಡಿಸುತ್ತಿದ್ದೇವೆ ಎಂದು ವಿವರಿಸಿದರು.ಶತಮಾನೋತ್ಸವ ಕಾರ್ಯಕ್ರಮದ ತಿಳಿಸಲು ರಾಜ್ಯದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದೇನೆ ಎಂದರು.ಶ್ರೀ ವೇಮನಾನಂದ ಸ್ವಾಮೀಜಿ ರೆಡ್ಡಿ ಗುರುಪೀಠ ಎರೆ ಹೊಸಳ್ಳಿ
ಶ್ರೀ ಲಕ್ಷ್ಮಣ್ ರೆಡ್ಡಿ ಉಪಾಧ್ಯಕ್ಷರು ಕರ್ನಾಟಕ ರೆಡ್ಡಿ ಜನಸಂಘ ಬೆಂಗಳೂರು
ಶ್ರೀ ಕೃಷ್ಣ ರೆಡ್ಡಿ ನಿರ್ದೇಶಕರು ಜನ ಸಂಘ ಬೆಂಗಳೂರು
ಶ್ರೀ ಬಾಬುರೆಡ್ಡಿ ಭೈರತಿ
ಪ್ರಭಾಕರ್ ರೆಡ್ಡಿ
ಶಾಂತ ರೆಡ್ಡಿ
ರಾಜು ರೆಡ್ಡಿ
ಐನಾಥ ರೆಡ್ಡಿ ಬಳ್ಳಾರಿ
ಅಚ್ಯುತಾನ ರೆಡ್ಡಿ
ಕಾಂತು ಜಾಲಿ ಬೇರಿ
ಉಪಾಧ್ಯಕ್ಷರು ಬೆಳಗಾವಿ ರೆಡ್ಡಿ ಸಂಘ ಬೆಳಗಾವಿ ಮಂಜುನಾಥ್ ಪಾಟೀಲ್ ನಾರಾಯಣ ಕೆಂಚರೆಡ್ಡಿ ಮತ್ತು
ಎಲ್ಲ ತಾಲೂಕು ಅಧ್ಯಕ್ಷರು ಬೆಳಗಾವಿ ಜಿಲ್ಲೆಯ ರೆಡ್ಡಿ ಸಂಘ
ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಬೆಳಗಾವಿ ರೆಡ್ಡಿ ಸಂಘ ಬೆಳಗಾವಿ ಮತ್ತು ಬಾಲಾಜಿ ದೇವಸ್ಥಾನ ಕಮಿಟಿ ಸದಸ್ಯರು ಹಾಗೂ ಬೆಳಗಾವಿ ರೆಡ್ಡಿ ಸಮಾಜದ ಪ್ರಮುಖರು ಭಾಗಿಯಾಗಿದ್ದರು

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...
spot_img

Related Articles

Popular Categories

spot_img