Monday, October 13, 2025
30.1 C
Belagavi

ಉಪರಾಷ್ಟ್ರಪತಿ ಚುನಾವಣೆ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ.

advertisement

spot_img

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನವದೆಹಲಿಯ ಸಂಸತ್‌ ಭವನದಲ್ಲಿಂದು ದೇಶದ ಉಪರಾಷ್ಟ್ರಪತಿಗಳ ಚುನಾವಣೆಯಲ್ಲಿ, ಸಂಸದರೊಂದಿಗೆ ಸರತಿ ಸಾಲಲ್ಲಿ ನಿಂತು ಮತ ಚಲಾಯಿಸಿದರು.ಕೇಂದ್ರ ಸಚವರು ಹಾಗೂ ಸಂಸದರೆಲ್ಲರೂ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿರುವುದು ಪ್ರಜಾತಂತ್ರ ವ್ಯವಸ್ಥೆಯ ಅತಿದೊಡ್ಡ ಶಕ್ತಿಯಾಗಿದೆ.ಮತಚಲಾವಣೆಯಲ್ಲಿ ಕಂಡುಬಂದ ಸಂಸದರ ಉತ್ಸಾಹವು ಶ್ರೀ ಸಿ.ಪಿ ರಾಧಾಕೃಷ್ಣನ್ ಅವರ ಗೆಲುವಿನ ಪ್ರತಿಬಿಂಬವಾಗಿತ್ತು. ಮಾನ್ಯ ಶ್ರೀ ಸಿ.ಪಿ ರಾಧಾಕೃಷ್ಣ್ ಅವರೇ ಈ ಚುನಾವಣೆಯಲ್ಲಿ ವಿಜೇತರಾಗಿ, ದೇಶದ ಮುಂದಿನ ಉಪರಾಷ್ಟ್ರಪತಿಗಳಾಗಲಿದ್ದಾರೆ ಎಂಬ ಅಪೂರ್ವ ಭರವಸೆಯೊಂದಿಗೆ ವಿಶ್ವಾಸ ವ್ಯಕ್ತಪಡಿಸಿದರು

Hot this week

ರಾಮದುರ್ಗ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಕಬ್ಬಿನ ಬೆಳೆ ಹಾನಿ

ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಕಬ್ಬಿನ ಬೆಳೆ ಹಾಳಾಗಿರುವ ಘಟನೆ ರಾಮದುರ್ಗ...

ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ನಾಮ ಪತ್ರ ವಾಪಾಸ್.

ಹಿನ್ನಲೆಯಲ್ಲಿ ಇಂದು ನಾಮಪತ್ರ ವಾಪಸ್‌ ಪಡೆಯುವ ಕೊನೆಯ ದಿನವಾದ ಹಿನ್ನಲೆಯಲ್ಲಿ ಹಲವು...

ರಾಜು ಕಾಗೆಗೆ ಜಾಕ್ ಪಾಟ್ : ನಾಮಿನೆಷನ್ ಹಿಂದಕ್ಕೆ ಪಡೆದ ಶ್ರೀನಿವಾಸ್ ಪಾಟೀಲ

ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆ ಕಾಗವಾಡ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ...

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

Topics

ರಾಮದುರ್ಗ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಕಬ್ಬಿನ ಬೆಳೆ ಹಾನಿ

ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಕಬ್ಬಿನ ಬೆಳೆ ಹಾಳಾಗಿರುವ ಘಟನೆ ರಾಮದುರ್ಗ...

ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ನಾಮ ಪತ್ರ ವಾಪಾಸ್.

ಹಿನ್ನಲೆಯಲ್ಲಿ ಇಂದು ನಾಮಪತ್ರ ವಾಪಸ್‌ ಪಡೆಯುವ ಕೊನೆಯ ದಿನವಾದ ಹಿನ್ನಲೆಯಲ್ಲಿ ಹಲವು...

ರಾಜು ಕಾಗೆಗೆ ಜಾಕ್ ಪಾಟ್ : ನಾಮಿನೆಷನ್ ಹಿಂದಕ್ಕೆ ಪಡೆದ ಶ್ರೀನಿವಾಸ್ ಪಾಟೀಲ

ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆ ಕಾಗವಾಡ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ...

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...
spot_img

Related Articles

Popular Categories

spot_img