Friday, December 12, 2025
19.4 C
Belagavi

ಮೃತ ರೈತನ ಕುಟುಂಬಕ್ಕೆ ಸಾಂತ್ವಾನ ಹೇಳಿದ ಬಿ. ಬಿ. ಹಿರೇರೆಡ್ಡಿ ಪೆನಲ ನ ಸದಸ್ಯರು.

advertisement

spot_img

ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಚುನಾವಣೆಯ ಮತದಾನ ಮಾಡಲು ಬಂದ ಮನ್ನೇರಿಯ ರೈತರಾದ ಶ್ರೀ ಬಸವಗೌಡ ಅಯ್ಯಣಗೌಡರ ಅವರು ಮತದಾನ ಕೇಂದ್ರದಲ್ಲಿ ಆಕಸ್ಮಿಕ ಹೃದಯಘಾತದಿಂದ ಸಾವನ್ನಪ್ಪಿದ್ದು ದುಃಖಕರ ವಿಷಯವಾಗಿದ್ದು ಇಂದು ಮೃತರ ಕುಟುಂಬಕ್ಕೆದಿ || ಬಿ. ಬಿ. ಹಿರೇರೆಡ್ಡಿ ಅವರ ಪೆನಾಲ್ ನ ಎಲ್ಲಾ ಸದಸ್ಯರು ಅವರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಮೂಲಕ ತಮ್ಮ ಕೈಲಾದ ಆರ್ಥಿಕ ಸಹಾಯ ಮಾಡಿ ಮೃತರ ಕುಟುಂಬಕ್ಕೆ ನಮ್ಮೆಲ ಸದಸ್ಯರ ಸಹಾಯ ಯಾವಾಗಲೂ ಇರುತ್ತದೆ ಎಂದು ಭರವಸೆ ನೀಡಿದರು…..

Hot this week

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

Topics

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಒಟ್ಟು 10 ದಿನಗಳ ಕಾಲ ನಡೆಯಲಿರುವ...

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ|ಸಿಎಂ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ ಹನುಮಂತಯ್ಯ ಒಬ್ಬ ದಕ್ಷ...

ಪಂಚಭೂತಗಳಲ್ಲಿ ಲೀನವಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ.

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು. ಒಂದೇ ಕಡೆ ನಾಲ್ಕು ಜನರ...
spot_img

Related Articles

Popular Categories

spot_img