Sunday, October 12, 2025
29.1 C
Belagavi

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ನೇತೃತ್ವದಲ್ಲಿ ಪೂರ್ವಭಾವಿ ಸಭೆ.

advertisement

spot_img

ಕರ್ನಾಟಕದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನವೆಂಬರ್ 19ರಂದು ನಡೆಯಲಿರುವ ಸುವರ್ಣ ಮಹೋತ್ಸವ ಸಮಾರಂಭದ ಪೂರ್ವಭಾವಿ ಸಭೆಯನ್ನು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ನಡೆಸಲಾಯಿತು.ಈ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚೆ ನಡೆಸಲಾಯಿತು. ರಾಜ್ಯದ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿಯೂ ಅಕ್ಟೋಬರ್ 2 ರಿಂದ ನವೆಂಬರ್ 19 ರವರೆಗೆ 50ರ ಸಂಭ್ರಮವನ್ನು ಹಬ್ಬದ ಸಂಭ್ರಮದಂತೆ ಆಚರಿಸುವಂತೆ ಸೂಚನೆ ನೀಡಲಾಯಿತು.

ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಆಪ್ತ ಕಾರ್ಯದರ್ಶಿ ಡಾ. ಟಿ.ಎಚ್. ವಿಶ್ವನಾಥ್, ಜಂಟಿ ನಿರ್ದೇಶಕ ಹಾಗೂ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಜಂಟಿ ನಿರ್ದೇಶಕರಾದ ಎಂ.ಜಿ. ಪಾಲಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...
spot_img

Related Articles

Popular Categories

spot_img