Monday, June 1, 2026
23.7 C
Belagavi

ರಾಮದುರ್ಗ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನಿಂದ ರಥಯಾತ್ರೆ

advertisement

spot_img

ರಾಮದುರ್ಗ-ಇತಿಹಾಸವಿರುವ ಭಾರತದ ಮೂಲ ಮಣ್ಣಿನ ಅಸ್ಥಿತೆಯ ಪರಿಚಯ ಇಂದಿನ ಯುವ ಪೀಳಿಗೆಗೆ ಅಗತ್ಯವಾಗಿದೆ ಎಂದು ಭಾರತೀಯ ವಿದ್ಯಾರ್ಥಿ ಪರಿಷತ್‌ನ ರಾಜ್ಯ ಸಹಕಾರ್ಯದರ್ಶಿ ಅಭಿಷೇಕ್ ದೊಡ್ಡಮನಿ ಮಾತನಾಡಿದರು. ಮುಂದುವರಿದು ವೀರ ವನಿತೆ ಕಿತ್ತೂರ ಚನ್ನಮ್ಮ 200ನೇ ವರ್ಷದ ವಿಜಯೋತ್ಸವ ಹಾಗೂ ಅಭಯ ರಾಣಿ ಅಬ್ಬಕ್ಕ 500 ನೇ ಜಯಂತ್ಯುತ್ಸವದ ಅಂಗವಾಗಿ ఎబివిటి ವತಿಯಿಂದ ಹಮ್ಮಿಕೊಂಡಿದ್ದ ರಥಯಾತ್ರೆ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ,ಕಿತ್ತೂರ ರಾಣಿ ಚನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷ, ರಾಣಿ ಅಬ್ಬಕ್ಕ ಅವರ 500ನೇ ಜಯಂತಿ ಅಂಗವಾಗಿ ಅವರ ಸಾಧನೆ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ಯುವ ಜನರಿಗೆ ತಿಳಿಸುವ ಉದ್ದೇಶದಿಂದ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಣಿ ಚನ್ನಮ್ಮನ ಕಿಚ್ಚು, ಅಬ್ಬಕ್ಕನ ಸೂರ್ತಿ ಪ್ರತಿ ಮನೆ ಮನೆಗಳಲ್ಲಿ ಬೆಳಗಬೇಕಿದೆ. ಪೂರ್ವಜರು ಹಾಕಿ ಕೊಟ್ಟ ಸಂಸ್ಕೃತಿ- ಸಂಸ್ಕಾರ ಉಳಿಸಿ ಬೆಳೆಸುವ ಜತೆಗೆ ದೇಶದಲ್ಲಿನ ವೀರ ವನಿತೆಯರ ಸಾಹಸ ರಾಣಿ ಚನ್ನಮ್ಮ ಹಾಗೂ ರಾಣಿ ಅಬ್ಬಕ್ಕ 200-500 ವರ್ಷಗಳಾದರೂ ಅವರ ಸಾಧನೆಗಳು ಜನರ ಮನಸ್ಸಿನಲ್ಲಿ ಉಳಿದಿವೆ.

ಅವರ ದೇಶಭಕ್ತಿ ಅಜರಾಮರ. ಈ ಒಂದು ರಥಯಾತ್ರೆಯು ಮಿನಿ ವಿಧಾನಸೌಧದಿಂದ ಪ್ರಾರಂಭವಾಗಿ ಸಂಗೋಳ್ಳಿ ರಾಯಣ್ಣನ ವೃತ್ತಕ್ಕೆ ಬಂದು ಸಮಾಪ್ತಿಯಾಯಿತು. ಕಾರ್ಯಕ್ರಮದ ವಂದನಾರ್ಪಣೆ ಸಂದೇಶ್ ಪಟ್ಟಣ ಮಾಡಿದರು. ಈ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳು ಹಾಗೂ ಹಿರಿಯರು ಭಾಗವಹಿಸಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img