Sunday, October 12, 2025
29.1 C
Belagavi

ಜೀವನದಿ ಕಾವೇರಿಗೆ ಪ್ರಥಮ ಆರತಿ‌ – ಇತಿಹಾಸ ಸೃಷ್ಠಿ!

advertisement

spot_img

ಇಂದು ಕೆಆರ್‌ಎಸ್‌ ಅಣೆಕಟ್ಟು ಸಮೀಪದ ಬೃಂದಾವನದಲ್ಲಿ ಮೊದಲನೇ ಕಾವೇರಿ ಆರತಿಯನ್ನು ಉದ್ಘಾಟಿಸಲಾಯಿತು. ಈ ಪವಿತ್ರ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಮೈಸೂರಿನ ಸೋಮನಾಥ ಸ್ವಾಮೀಜಿಯವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವರಾದ ಚಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಟಣ್ಣಯ್ಯ, ದಿನೇಶ್‌ ಗೂಳಿಗೌಡ, ಮಧು ಜಿ. ಮಾದೇಗೌಡ ಅವರು ಸಹ ಉಪಸ್ಥಿತರಿದ್ದರು.

ತಾಯಿ ಕಾವೇರಿಯ ಆಶೀರ್ವಾದ ಸದಾ ನಮ್ಮ ನಾಡಿನ ರೈತರ ಮೇಲೆ ಇರಲಿ, ನಾಡಿನಲ್ಲಿ ಸಮೃದ್ಧಿ ನೆಲೆಸಲಿ ಎಂದು ಈ ಸಂದರ್ಭದಲ್ಲಿ ಪ್ರಾರ್ಥಿಸಿದೆ.

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...
spot_img

Related Articles

Popular Categories

spot_img