Wednesday, February 11, 2026
19.1 C
Belagavi

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

advertisement

spot_img

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧ ರಿಂದ ೧೨ ದಿವಸದ ಹಸುಗುಸನ್ನು ಜೋತೆಯಾಗಿ ಇಟ್ಟುಕೊಂಡು ಬಾಣಂತಿಯೊಬ್ಬಳು ಗೋಡೆ ಖುಷಿದ ಬಿದ್ದ ಮನೆಯಲ್ಲಿ ವಾಸವಿದ್ದಿರುವ ಘಟನೆ ಕಲಹಾಳ ಗ್ರಾಮದಲ್ಲಿ ಕಂಟು ಬಂದಿದೆ.ಇದೇ ಕಲಹಾಳ ಗ್ರಾಮದಲ್ಲಿ ದೊಡ್ಡಪ್ಪ ಮುಷಪ್ಪ ಮಾದರ ಎಂಬುವರ ಮನೆಯನ್ನು ಬಾಡಗಿಗಡ ತೆಗೆದುಕೊಂಡು ವಾಸಿಸುತ್ತಿದ್ದಾರೆ.ಸತತವಾಗಿ ಸುರಿದ ಮಳೆಯಿಂದ ಮನೆಯ ಗೋಡೆಗಳು ಖುಷಿದು ಬಿದ್ದಿವೆ.
ಕಳೆದ ಮೂರ್ನಾಲ್ಕು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದರು, ಸಹ ಯಾವಬ್ಬ ಅಧಿಕಾರಿಗಳು ಸಂಗಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಲಹಾಳ, ಚಿಕ್ಕೋಪ್ಪ ಎಸ್ ಕೆ ಗ್ರಾಮಗಳತ್ತ ತಲೆ ಎತ್ತಿ ನೋಡು ತ್ತಿಲ್ಲ ಎಂದು ಗ್ರಾಮಸ್ಥರು ಮಾಧ್ಯಮದವರ ಮುಂದೆ ತಮ್ಮ ಅಳಲನ್ನು ತೋಡಿ ಕೊಂಡಿದ್ದಾರೆ.ನಾವು ೧೧ ದಿನದ ಬಾಣಂತಿಯನ್ನು ಕಟ್ಟಿಕೊಂಡು ಬಿದ್ದ ಮನೆಯಲ್ಲಿಯೇ ವಾಸಿಸುವ ಪರಿಸ್ಥಿತಿ ಬಂದೊದಗಿದೆ ಎಂದು ಮಹಿಳೆಯರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.
ಗುರುವಾರ, ಶುಕ್ರವಾರ ಮತ್ತು ಶನಿವಾರ ನಿರಂತರ ಸುರಿದ ಮಳೆಗೆ ಕಲಹಾಳ ಗ್ರಾಮದ ದೊಡ್ಡಪ್ಪ ಮುಷಪ್ಪ ಮಾದರ, ಯಂಕಪ್ಪ ಬಾಲಪ್ಪ ಡೊಂಬರಳ್ಳಿ ಹಾಗೂ ಚಿಕ್ಕೋಪ್ಪ ಎಸ್ ಕೆ ಗ್ರಾಮದ ಕಲ್ಲಪ್ಪ ಕಳಸದ, ಸೋಮಪ್ಪ ಕಳಸದ, ಶಿವಪ್ಪ ಕಳಸದ, ಕಲ್ಲಪ್ಪ ಶಿವರಾಯಪ್ಪ ಕಳಸದ ಎಂಬುವವರಿಗೆ ಸೇರಿದ್ದ ಮನೆಗಳು ಭಾಗಶಃ ಬಿದ್ದಿವೆ.ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಇಂಜನಿಯರ ಸೇರಿಕೊಂಡು ನಾಳೆಯೇ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಸಂಗಳ ಗ್ರಾಮ ಪಂಚಾಯತಿಯ ಪಿಡಿಒ ಐ.ಎಸ್.ಅಗಸರ ಹೇಳುತ್ತಿದ್ದಾರೆ.

ಇನ್ನೂ ಮುಂದಾದರು ಸಂಭಂದಿಸಿದ ಅಧಿಕಾರಿಗಳು ತಾವು ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮಗಳತ್ತ ಗಮನ ಹರಿಸುವರೆ ಎಂದು ಕಾದು ನೋಡಬೇಕಿದೆ.

Hot this week

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ...

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

Topics

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ...

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....
spot_img

Related Articles

Popular Categories

spot_img