Friday, December 12, 2025
17.1 C
Belagavi

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

advertisement

spot_img

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧ ರಿಂದ ೧೨ ದಿವಸದ ಹಸುಗುಸನ್ನು ಜೋತೆಯಾಗಿ ಇಟ್ಟುಕೊಂಡು ಬಾಣಂತಿಯೊಬ್ಬಳು ಗೋಡೆ ಖುಷಿದ ಬಿದ್ದ ಮನೆಯಲ್ಲಿ ವಾಸವಿದ್ದಿರುವ ಘಟನೆ ಕಲಹಾಳ ಗ್ರಾಮದಲ್ಲಿ ಕಂಟು ಬಂದಿದೆ.ಇದೇ ಕಲಹಾಳ ಗ್ರಾಮದಲ್ಲಿ ದೊಡ್ಡಪ್ಪ ಮುಷಪ್ಪ ಮಾದರ ಎಂಬುವರ ಮನೆಯನ್ನು ಬಾಡಗಿಗಡ ತೆಗೆದುಕೊಂಡು ವಾಸಿಸುತ್ತಿದ್ದಾರೆ.ಸತತವಾಗಿ ಸುರಿದ ಮಳೆಯಿಂದ ಮನೆಯ ಗೋಡೆಗಳು ಖುಷಿದು ಬಿದ್ದಿವೆ.
ಕಳೆದ ಮೂರ್ನಾಲ್ಕು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದರು, ಸಹ ಯಾವಬ್ಬ ಅಧಿಕಾರಿಗಳು ಸಂಗಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಲಹಾಳ, ಚಿಕ್ಕೋಪ್ಪ ಎಸ್ ಕೆ ಗ್ರಾಮಗಳತ್ತ ತಲೆ ಎತ್ತಿ ನೋಡು ತ್ತಿಲ್ಲ ಎಂದು ಗ್ರಾಮಸ್ಥರು ಮಾಧ್ಯಮದವರ ಮುಂದೆ ತಮ್ಮ ಅಳಲನ್ನು ತೋಡಿ ಕೊಂಡಿದ್ದಾರೆ.ನಾವು ೧೧ ದಿನದ ಬಾಣಂತಿಯನ್ನು ಕಟ್ಟಿಕೊಂಡು ಬಿದ್ದ ಮನೆಯಲ್ಲಿಯೇ ವಾಸಿಸುವ ಪರಿಸ್ಥಿತಿ ಬಂದೊದಗಿದೆ ಎಂದು ಮಹಿಳೆಯರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.
ಗುರುವಾರ, ಶುಕ್ರವಾರ ಮತ್ತು ಶನಿವಾರ ನಿರಂತರ ಸುರಿದ ಮಳೆಗೆ ಕಲಹಾಳ ಗ್ರಾಮದ ದೊಡ್ಡಪ್ಪ ಮುಷಪ್ಪ ಮಾದರ, ಯಂಕಪ್ಪ ಬಾಲಪ್ಪ ಡೊಂಬರಳ್ಳಿ ಹಾಗೂ ಚಿಕ್ಕೋಪ್ಪ ಎಸ್ ಕೆ ಗ್ರಾಮದ ಕಲ್ಲಪ್ಪ ಕಳಸದ, ಸೋಮಪ್ಪ ಕಳಸದ, ಶಿವಪ್ಪ ಕಳಸದ, ಕಲ್ಲಪ್ಪ ಶಿವರಾಯಪ್ಪ ಕಳಸದ ಎಂಬುವವರಿಗೆ ಸೇರಿದ್ದ ಮನೆಗಳು ಭಾಗಶಃ ಬಿದ್ದಿವೆ.ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಇಂಜನಿಯರ ಸೇರಿಕೊಂಡು ನಾಳೆಯೇ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಸಂಗಳ ಗ್ರಾಮ ಪಂಚಾಯತಿಯ ಪಿಡಿಒ ಐ.ಎಸ್.ಅಗಸರ ಹೇಳುತ್ತಿದ್ದಾರೆ.

ಇನ್ನೂ ಮುಂದಾದರು ಸಂಭಂದಿಸಿದ ಅಧಿಕಾರಿಗಳು ತಾವು ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮಗಳತ್ತ ಗಮನ ಹರಿಸುವರೆ ಎಂದು ಕಾದು ನೋಡಬೇಕಿದೆ.

Hot this week

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

Topics

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಒಟ್ಟು 10 ದಿನಗಳ ಕಾಲ ನಡೆಯಲಿರುವ...

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ|ಸಿಎಂ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ ಹನುಮಂತಯ್ಯ ಒಬ್ಬ ದಕ್ಷ...

ಪಂಚಭೂತಗಳಲ್ಲಿ ಲೀನವಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ.

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು. ಒಂದೇ ಕಡೆ ನಾಲ್ಕು ಜನರ...
spot_img

Related Articles

Popular Categories

spot_img