Wednesday, February 11, 2026
20.8 C
Belagavi

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

advertisement

spot_img

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ ಕರ್ನಾಟಕ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ಆಗ್ರಹರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಪ್ರವಾಹ ಉಂಟಾಗಿ ಸಾಕಷ್ಟು ಬೆಳೆ ಹಾನಿಯಾಗಿದ್ದು ರಾಜ್ಯ ಸರ್ಕಾರ ತಕ್ಷಣವೇ ಮಧ್ಯಂತರ ಪರಿಹಾರ ನೀಡಿ ರೈತರ ನೆರವಿಗೆ ಧಾವಿಸಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ ಆರ್ ಮೇಟಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿಂದೆದಿಗಿಂತಲೂ ಜಾಸ್ತಿ ಮಳೆಯಾಗಿದೆ. ಹೀಗಾಗಿ ನದಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ಮುಂಗಾರು ಹಂಗಾಮಿನ ತೊಗರಿ, ಹೆಸರು, ಹತ್ತಿ ಸೋಯಾ ರೈತರ ಸಂಪೂರ್ಣ ‌ಬೆಳೆ ಹಾನಿಯಾಗಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಸುಗ್ಗಿಯ ಸಂಭ್ರಮದಲ್ಲಿರಬೇಕಾದ ರೈತರು ಬೆಳೆ ಕಳೆದುಕೊಂಡು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಸರ್ಕಾರ ಈ ಸಂದರ್ಭದಲ್ಲಿ ಸಮೀಕ್ಷೆ ನಡೆಸುವ ಹೆಸರಿನಲ್ಲಿ ಕಾಲ ಹರಣ ಮಾಡುವ ಬದಲು ತಕ್ಷಣವೇ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ಬಿಡುಗಡೆ ಮಾಡಿ, ರೈತರು ನೆಮ್ಮದಿಯಿಂದ ದಸರಾ ದೀಪಾವಳಿ ಹಬ್ಬ ಆಚರಿಸಲು ಅವಕಾಶ ಕಲ್ಪಿಸಬೇಕು.

ಅಲ್ಲದೇ ಅನೇಕ ಜನರು ಮನೆ ಜಾನುವಾರುಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದು, ಅವರಿಗೆ ತಕ್ಷಣವೇ ನೆಮ್ಮದಿ ಕೇಂದ್ರಗಳನ್ನು ತೆರೆಯಬೇಕು. ಪ್ರತಿ ಕುಟುಂಬದ ನಿರ್ವಹಣೆಗೆ ತುರ್ತು ಪರಿಹಾರವಾಗಿ ಹತ್ತು ಸಾವಿರ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ‌‌.

Hot this week

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ...

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

Topics

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ...

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....
spot_img

Related Articles

Popular Categories

spot_img