Sunday, October 12, 2025
31.1 C
Belagavi

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

advertisement

spot_img

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ ಕ್ರೆಡಿಟ ಸೊಸೈಟಿಯು ಇಂದು ಒಳ್ಳೆಯ ರೀತಿಯಿಂದ ಕಾರ್ಯನಿರ್ವಹಿಸುತ್ತಿದ್ದು ಗ್ರಾಹಕರ ಸಹಕಾರಕ್ಕೆ ಸ್ಪಂದಿಸುತ್ತಿದೆ, ಆ ಕಾರಣದಿಂದ ನಮ್ಮ ಮರಾಠ ಸೊಸೈಟಿಯು 2024- 25 ನೇ ಸಾಲಿನಲ್ಲಿ 24 ಲಕ್ಷಕ್ಕೂ ಹೆಚ್ಚು ಲಾಭಾಂಶವನ್ನು ಹೊಂದಿದೆ, 65 ಕೋಟಿಗೂ ಹೆಚ್ಚು ಬಂಡವಾಳ ದುಡಿಯುತ್ತಿದೆ ಎಂದು ಸಂಘದ ಅಧ್ಯಕ್ಷರಾದ ಪಿ.ಎಂ .ಜಗತಾಪ ತಿಳಿಸಿದರು.ಅವರು ಮರಾಠ ಕಲ್ಯಾಣ ಮಂಟಪದಲ್ಲಿ ನಡೆದ ನಡೆದ ಡಿ ಮರಾಠ ಅರ್ಬನ್ ಸೊಸೈಟಿಯ 25ನೇ ವರ್ಷದ ಸರ್ವಸಾಧಾರಣ ಸಭೆ ಮತ್ತು ಬೆಳ್ಳಿ ಸಂಭ್ರಮದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೊಸೈಟಿಯು ಈಗ ಸ್ವಂತ ಕಟ್ಟಡವನ್ನು ಹೊಂದಿದ್ದು ಗ್ರಾಹಕರಿಗೆ ಅನುಕೂಲ ಆಗುವಂತೆ ಈಗ ನಮ್ಮ ನಾವು ಸೊಸೈಟಿಯಲ್ಲಿ ಡಿಪಾಸಿಟ್ ಲಾಕರ್, ಬಂಗಾರದ ಮೇಲೆ ಸಾಲ, ಸೇಫ್ ಲಾಕರನ್ನು ಬಾಡಿಗೆಗೆ ಕೊಡುವ ವ್ಯವಸ್ಥೆ ಪ್ರಾರಂಭ ಮಾಡಿದ್ದೇವೆ ಎಂದು ಹೇಳಿದರು. ಸೇರುದಾರರಿಗೆ 12% ಡಿವಿಡೆಂಟನ್ನು ಕೊಡ ಮಾಡಲಾಗಿದೆ ಎಂದು ಹೇಳಿದರು.
ನಿವೃತ್ತ ಸಹಕಾರಿ ಅಧಿಕಾರಿಗಳಾದ ಹುರಕಡ್ಲಿ ಯವರು ಮಾತನಾಡಿ ಒಂದು ಸಂಘವು 25 ವರ್ಷ ಬೆಳೆದು ಅತ್ಯುತ್ತಮ ರೀತಿ ಯಿಂದ ಸಾಗುವುದಕ್ಕೆ ಅದನ್ನು ನಡೆಸುತ್ತಿರುವ ಆಡಳಿತ ಮಂಡಳಿ ಹಾಗೂ ಗ್ರಾಹಕರು ಮುಖ್ಯ ಕಾರಣ ಎಂದು ಹೇಳಿದರು, ಪಡೆದ ಸಾಲವನ್ನು ಸರಿಯಾದ ಸಮಯದಲ್ಲಿ ಮರುಪಾವತಿಸಬೇಕೆಂದು ಹೇಳಿದರು.ವೇದಿಕೆ ಮೇಲೆ ಉಪಾಧ್ಯಕ್ಷ ಸಂಜೀವ್ ನಲವಡೆ, ಮುನವಳ್ಳಿ ಶಾಖೆಯ ತಾನಾಜಿ ಮೊರಂಕರ್, ಯರಗಟ್ಟಿ ಶಾಖೆಯ ಅಶೋಕ್ ಅಂಗಡಿ, ರಾಮದುರ್ಗ ಶಾಖೆಯ ಎಲ್ಲ ನಿರ್ದೇಶಕರುಗಳು ಶೇರುದಾರರು, ಗ್ರಾಹಕರು ಉಪಸ್ಥಿತರಿದ್ದರು. ಗಂಗಾಧರ ಭೋಸಲೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ
24- 25 ನೇ ಸಾಲಿನಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು, ಸಂಘದ ಕಾರ್ಯದರ್ಶಿ ಶ್ರೀಮತಿ ಮಂಜುಳಾ ಪಟ್ಟಣ ವಾರ್ಷಿಕ್ ವರದಿ ಮಂಡಿಸಿದರು. ಎಸ್. ಪಿ .ಮುರಾರಿ ಕಾರ್ಯಕ್ರಮ ನಡೆಸಿಕೊಟ್ಟರು, ಶ್ರೀಮತಿ ರಾಜಶ್ರೀ ಭೋಸಲೆ ವಂದಿಸಿದರು.

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...

ಮೃತ ರೈತನ ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿದ ಮಹದೇವಪ್ಪ ಯಾದವಾಡ.

ರಾಮದುರ್ಗ ತಾಲ್ಲೂಕಿನ ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಚುನಾವಣೆ ವೇಳೆ ಮೃತರಾದ...
spot_img

Related Articles

Popular Categories

spot_img