Wednesday, February 11, 2026
23.1 C
Belagavi

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

advertisement

spot_img

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ ಕ್ರೆಡಿಟ ಸೊಸೈಟಿಯು ಇಂದು ಒಳ್ಳೆಯ ರೀತಿಯಿಂದ ಕಾರ್ಯನಿರ್ವಹಿಸುತ್ತಿದ್ದು ಗ್ರಾಹಕರ ಸಹಕಾರಕ್ಕೆ ಸ್ಪಂದಿಸುತ್ತಿದೆ, ಆ ಕಾರಣದಿಂದ ನಮ್ಮ ಮರಾಠ ಸೊಸೈಟಿಯು 2024- 25 ನೇ ಸಾಲಿನಲ್ಲಿ 24 ಲಕ್ಷಕ್ಕೂ ಹೆಚ್ಚು ಲಾಭಾಂಶವನ್ನು ಹೊಂದಿದೆ, 65 ಕೋಟಿಗೂ ಹೆಚ್ಚು ಬಂಡವಾಳ ದುಡಿಯುತ್ತಿದೆ ಎಂದು ಸಂಘದ ಅಧ್ಯಕ್ಷರಾದ ಪಿ.ಎಂ .ಜಗತಾಪ ತಿಳಿಸಿದರು.ಅವರು ಮರಾಠ ಕಲ್ಯಾಣ ಮಂಟಪದಲ್ಲಿ ನಡೆದ ನಡೆದ ಡಿ ಮರಾಠ ಅರ್ಬನ್ ಸೊಸೈಟಿಯ 25ನೇ ವರ್ಷದ ಸರ್ವಸಾಧಾರಣ ಸಭೆ ಮತ್ತು ಬೆಳ್ಳಿ ಸಂಭ್ರಮದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೊಸೈಟಿಯು ಈಗ ಸ್ವಂತ ಕಟ್ಟಡವನ್ನು ಹೊಂದಿದ್ದು ಗ್ರಾಹಕರಿಗೆ ಅನುಕೂಲ ಆಗುವಂತೆ ಈಗ ನಮ್ಮ ನಾವು ಸೊಸೈಟಿಯಲ್ಲಿ ಡಿಪಾಸಿಟ್ ಲಾಕರ್, ಬಂಗಾರದ ಮೇಲೆ ಸಾಲ, ಸೇಫ್ ಲಾಕರನ್ನು ಬಾಡಿಗೆಗೆ ಕೊಡುವ ವ್ಯವಸ್ಥೆ ಪ್ರಾರಂಭ ಮಾಡಿದ್ದೇವೆ ಎಂದು ಹೇಳಿದರು. ಸೇರುದಾರರಿಗೆ 12% ಡಿವಿಡೆಂಟನ್ನು ಕೊಡ ಮಾಡಲಾಗಿದೆ ಎಂದು ಹೇಳಿದರು.
ನಿವೃತ್ತ ಸಹಕಾರಿ ಅಧಿಕಾರಿಗಳಾದ ಹುರಕಡ್ಲಿ ಯವರು ಮಾತನಾಡಿ ಒಂದು ಸಂಘವು 25 ವರ್ಷ ಬೆಳೆದು ಅತ್ಯುತ್ತಮ ರೀತಿ ಯಿಂದ ಸಾಗುವುದಕ್ಕೆ ಅದನ್ನು ನಡೆಸುತ್ತಿರುವ ಆಡಳಿತ ಮಂಡಳಿ ಹಾಗೂ ಗ್ರಾಹಕರು ಮುಖ್ಯ ಕಾರಣ ಎಂದು ಹೇಳಿದರು, ಪಡೆದ ಸಾಲವನ್ನು ಸರಿಯಾದ ಸಮಯದಲ್ಲಿ ಮರುಪಾವತಿಸಬೇಕೆಂದು ಹೇಳಿದರು.ವೇದಿಕೆ ಮೇಲೆ ಉಪಾಧ್ಯಕ್ಷ ಸಂಜೀವ್ ನಲವಡೆ, ಮುನವಳ್ಳಿ ಶಾಖೆಯ ತಾನಾಜಿ ಮೊರಂಕರ್, ಯರಗಟ್ಟಿ ಶಾಖೆಯ ಅಶೋಕ್ ಅಂಗಡಿ, ರಾಮದುರ್ಗ ಶಾಖೆಯ ಎಲ್ಲ ನಿರ್ದೇಶಕರುಗಳು ಶೇರುದಾರರು, ಗ್ರಾಹಕರು ಉಪಸ್ಥಿತರಿದ್ದರು. ಗಂಗಾಧರ ಭೋಸಲೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ
24- 25 ನೇ ಸಾಲಿನಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು, ಸಂಘದ ಕಾರ್ಯದರ್ಶಿ ಶ್ರೀಮತಿ ಮಂಜುಳಾ ಪಟ್ಟಣ ವಾರ್ಷಿಕ್ ವರದಿ ಮಂಡಿಸಿದರು. ಎಸ್. ಪಿ .ಮುರಾರಿ ಕಾರ್ಯಕ್ರಮ ನಡೆಸಿಕೊಟ್ಟರು, ಶ್ರೀಮತಿ ರಾಜಶ್ರೀ ಭೋಸಲೆ ವಂದಿಸಿದರು.

Hot this week

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ...

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

Topics

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ...

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....
spot_img

Related Articles

Popular Categories

spot_img