Friday, July 17, 2026
25.1 C
Belagavi

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

advertisement

spot_img

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಯಡೂರು ವೇದ ಪಾಠಶಾಲೆಯ ಶ್ರೀಶೈಲ ಗುರೂಜಿಯವರು ಮಾತನಾಡಿ, ನಾವು ಭಾರತೀಯರು ನಮ್ಮ ರಕ್ತದ ಕಣ-ಕಣದಲ್ಲಿ ಹಿಂದುತ್ವ ತುಂಬಿರಬೇಕು ನಮ್ಮ ಮಕ್ಕಳ ಶಿಕ್ಷಣದ ಜೊತೆಗೆ ಹಿಂದುತ್ವದ ಸಂಸ್ಕಾರ ತುಂಬಬೇಕು ,ವರ್ತಮಾನದಲ್ಲಿ ಲವ್ ಜಿಹಾದ್ ಗೆ ಒಳಗಾಗುತ್ತಿರುವ ಬಾಲಕಿಯರು ತುಂಬಾ ಜಾಗೃತೆಯಿಂದ ಇರಬೇಕು. ಭಾರತವನ್ನು ಒಡೆದು ಆಳುವ ಅನೇಕ ದುಷ್ಟರ ಒಳ ಪ್ರಯತ್ನ ನಡೆಯುತ್ತಿದೆ, ನಾವು ಜಾತಿ ಜಾತಿ ಎಂದು ಬಡೆದಾಡಿ ನಮ್ಮ ಧರ್ಮವನ್ನು ಮರೆತು ಜಾತಿಯ ಹೊಡೆದಾಟದಲ್ಲಿ ನಾವು ನಮ್ಮನ್ನು ನಮ್ಮ ಧರ್ಮವನ್ನು ಕಳೆದುಕೊಳ್ಳುತ್ತಿದ್ದೇವೆ.ಒಂದು ಕ್ಷಣ ನಾವೆಲ್ಲರೂ ನಮ್ಮ ನಮ್ಮ ಜಾತಿಗಳನ್ನ ಪಕ್ಕಕ್ಕಿಟ್ಟು ನಾವೆಲ್ಲರೂ ಹಿಂದೂ ಧರ್ಮದವರು ಎಂಬ ಭಾವನೆಯೊಂದಿಗೆ ಮುನ್ನಡೆಯಬೇಕಾಗಿದೆ. ನಮ್ಮ ಮಕ್ಕಳಲ್ಲಿ ಜಾತಿಯ ಬೀಜವನ್ನು ಬಿತ್ತದೆ ಕೇವಲ ಹಿಂದೂ ಧರ್ಮದ ಭಾವನೆಯ ಬೀಜವನ್ನು ಬಿತ್ತಿದರೆ ಮಾತ್ರ ನಮ್ಮ ಹಿಂದೂ ಸಮಾಜ ಉಳಿಯಲಿಕ್ಕೆ ಸಾಧ್ಯ. ನಾವೆಲ್ಲರೂ ನಮ್ಮ ಯುವ ಪೀಳಿಗೆಗೆ ಧರ್ಮದ ಬಗ್ಗೆ ಜಾಗೃತಿಯನ್ನು ಮೂಡಿಸೋಣ. ಯಾರಾದರೂ ನೀವು ಯಾರು ಎಂದರೆ ನಾವು ಹೆಮ್ಮೆಯಿಂದ ನಾನು ಒಬ್ಬ ಹಿಂದೂ ಎಂದು ಹೇಳಿಕೊಳ್ಳೋಣ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img