Wednesday, February 11, 2026
29.1 C
Belagavi

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

advertisement

spot_img

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಯಡೂರು ವೇದ ಪಾಠಶಾಲೆಯ ಶ್ರೀಶೈಲ ಗುರೂಜಿಯವರು ಮಾತನಾಡಿ, ನಾವು ಭಾರತೀಯರು ನಮ್ಮ ರಕ್ತದ ಕಣ-ಕಣದಲ್ಲಿ ಹಿಂದುತ್ವ ತುಂಬಿರಬೇಕು ನಮ್ಮ ಮಕ್ಕಳ ಶಿಕ್ಷಣದ ಜೊತೆಗೆ ಹಿಂದುತ್ವದ ಸಂಸ್ಕಾರ ತುಂಬಬೇಕು ,ವರ್ತಮಾನದಲ್ಲಿ ಲವ್ ಜಿಹಾದ್ ಗೆ ಒಳಗಾಗುತ್ತಿರುವ ಬಾಲಕಿಯರು ತುಂಬಾ ಜಾಗೃತೆಯಿಂದ ಇರಬೇಕು. ಭಾರತವನ್ನು ಒಡೆದು ಆಳುವ ಅನೇಕ ದುಷ್ಟರ ಒಳ ಪ್ರಯತ್ನ ನಡೆಯುತ್ತಿದೆ, ನಾವು ಜಾತಿ ಜಾತಿ ಎಂದು ಬಡೆದಾಡಿ ನಮ್ಮ ಧರ್ಮವನ್ನು ಮರೆತು ಜಾತಿಯ ಹೊಡೆದಾಟದಲ್ಲಿ ನಾವು ನಮ್ಮನ್ನು ನಮ್ಮ ಧರ್ಮವನ್ನು ಕಳೆದುಕೊಳ್ಳುತ್ತಿದ್ದೇವೆ.ಒಂದು ಕ್ಷಣ ನಾವೆಲ್ಲರೂ ನಮ್ಮ ನಮ್ಮ ಜಾತಿಗಳನ್ನ ಪಕ್ಕಕ್ಕಿಟ್ಟು ನಾವೆಲ್ಲರೂ ಹಿಂದೂ ಧರ್ಮದವರು ಎಂಬ ಭಾವನೆಯೊಂದಿಗೆ ಮುನ್ನಡೆಯಬೇಕಾಗಿದೆ. ನಮ್ಮ ಮಕ್ಕಳಲ್ಲಿ ಜಾತಿಯ ಬೀಜವನ್ನು ಬಿತ್ತದೆ ಕೇವಲ ಹಿಂದೂ ಧರ್ಮದ ಭಾವನೆಯ ಬೀಜವನ್ನು ಬಿತ್ತಿದರೆ ಮಾತ್ರ ನಮ್ಮ ಹಿಂದೂ ಸಮಾಜ ಉಳಿಯಲಿಕ್ಕೆ ಸಾಧ್ಯ. ನಾವೆಲ್ಲರೂ ನಮ್ಮ ಯುವ ಪೀಳಿಗೆಗೆ ಧರ್ಮದ ಬಗ್ಗೆ ಜಾಗೃತಿಯನ್ನು ಮೂಡಿಸೋಣ. ಯಾರಾದರೂ ನೀವು ಯಾರು ಎಂದರೆ ನಾವು ಹೆಮ್ಮೆಯಿಂದ ನಾನು ಒಬ್ಬ ಹಿಂದೂ ಎಂದು ಹೇಳಿಕೊಳ್ಳೋಣ.

Hot this week

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

Topics

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...
spot_img

Related Articles

Popular Categories

spot_img