Friday, December 12, 2025
19.4 C
Belagavi

ನನ್ನ ಸಂಸ್ಕೃತಿಯ ಸಂಸ್ಕಾರ, ನನ್ನ ಕಾರ್ಯವೇ ನನಗೆ ಶ್ರೀರಕ್ಷೇ “ಲಕ್ಷ್ಮಣ್ ಸವದಿ”

advertisement

spot_img

ನಾನು ಒಳ್ಳೆಯ ಕೆಲಸ ಮಾಡಿದನ್ನು ನನ್ನ ಕ್ಷೇತ್ರದ ಜನ ಗುರುತಿಸಿದ್ದಾರೆ, ಅವರುಗಳ ಆರ್ಶಿವಾದ ಇರುವವರೆಗೆ ಯಾರಿಗೂ ಹೆದರುವ ಪ್ರೇಶ್ನೆಯೇ ಇಲ್ಲ, ಯಾರೇ, ಎಂತಹ ವಿರೋಧಿಗಳನ್ನು ಎದುರಿಸುವ ಶಕ್ತಿಯನ್ನು ಮತದಾರರು ನನಗೆ ನೀಡಿದ್ದಾರೆ.

 

ಅದ್ಯಾತ್ಮದ ತವರೂರು,ಶ್ರೀ ಮುರಘೇಂದ್ರ ಶಿವಯೋಗಿಗಳು ನಡೆದಾಡಿದ ಪುಣ್ಯ ಕ್ಷೇತ್ರ ಅಥಣಿ ಇಂತಹ ಸಾಂಸ್ಕೃತಿಕ ಸಂಸ್ಕಾರಯುತ ಕುಟುಂಬದಲ್ಲಿ ಜನಸಿದ ನನಗೆ ಹುಟ್ಟಿನಿಂದಲೇ ಸಂಸ್ಕಾರಯುತ ಬದುಕಿನ ಕುರಿತು ನಮ್ಮ ತಂದೆತಾಯಿಗಳು ನಮಗೆ ಕಲಿಸಿದ್ದಾರೆ. ನಾನು ರಾಜಕೀಯದಲ್ಲಿ ಇದುವರೆಗೆ ಧರ್ಮದಿಂದ ನಡೆದು ಕೊಂಡು ಬಂದಿದ್ದೇನೆ ಸಹಕಾರ ರಂಗದ ಹೋರಾಟದ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶ ಮಾಡಿದವನು ನಾನು ಹೀಗಾಗಿ ನನ್ನ ಜನರಿಗೆ ಸ್ಪಂದಿಸುವ ಗುಣ ಕರಗತವಾಗಿದ್ದು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಜನ ಕಲಿಸಿದ್ದಾರೆ. ಅದೇ ತೆರನಾಗಿ ಜೀವನೂದ್ದಕ್ಕೂ ನಡೆದು ಕೊಳ್ಳುತ್ತಿರುವೆ, ಕಳೆದ ೩೦ ವರ್ಷಗಳಿಂದ ಮತದಾರರ ಸೇವೆಯನ್ನು ಮಾಡಿರುವ ತೃಪ್ತಿ ಸಮಾಧಾನ ತಂದಿದೆ.

ಡಾ.ಭೀಮರಾವ್ ಅಂಬೇಡ್ಕರ್ ಅವರ ದೂರಗಾಮಿ ಪರಿಕಲ್ಪನೆಯನ್ನು ಸಕಾರಗೊಳಿಸಲು ಜನತೆಗೆ ನನ್ನ ಅಳಿಲು ಸೇವೆಗೈಯಲು ಸದಾ ಸಿದ್ದನಿರುವೆ. ಎಂಬ ಭರವಸೆ ನನ್ನದು “ಆಧಿಕಾರ,ಅಂತಸ್ತು, ಮತ್ತು ಆಯುಷ್ಯ ಯಾರಿಗೂ ಶಾಶ್ವತವಲ್ಲ ಅಧಿಕಾರ ಇದ್ದಾಗ ನಾವು ಮಾಡಿದ ಜನೋಪಕಾರಿ ಕಾರ್ಯಗಳು ಶಾಶ್ವತವಾಗಿ ಉಳಿದುಕೊಳ್ಳುತ್ತವೆ,

ನಾನು ಬಯಸಿದರೂ ಸರಿ, ಬಯಸದಿದ್ದರೂ ಸರಿ ದುಡಿಮೆಗೆ ಪ್ರತಿಫಲವನ್ನು ನನ್ನ ಜನರು ಅವರುಗಳ ಆರ್ಶಿವಾದದ ಮೂಲಕ ಹಾರೈಯುಸುತ್ತಾರೆ ಎಂಬುದು ನನ್ನ ಬಲವಾದ ನಂಬಿಕೆಯಾಗಿದೆ.

 

ಎಲ್ಲರಿಗೂ ಬೆಳಕಿನಲ್ಲಿ ಹಬ್ಬ ದೀಪಾವಳಿಯ ಶುಭಾಶಯಗಳು

 

ಮಾಜಿ ಉಪಮುಖ್ಯಮಂತ್ರಿಗಳು, ಶಾಸಕರು ಲಕ್ಷ್ಮಣ ಸವದಿ. ಅಥಣಿ

Hot this week

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

Topics

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಒಟ್ಟು 10 ದಿನಗಳ ಕಾಲ ನಡೆಯಲಿರುವ...

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ|ಸಿಎಂ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ ಹನುಮಂತಯ್ಯ ಒಬ್ಬ ದಕ್ಷ...

ಪಂಚಭೂತಗಳಲ್ಲಿ ಲೀನವಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ.

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು. ಒಂದೇ ಕಡೆ ನಾಲ್ಕು ಜನರ...
spot_img

Related Articles

Popular Categories

spot_img