Monday, April 13, 2026
23.1 C
Belagavi

ಹಳ್ಳಿಗಳಿಗೂ ಪಸರಿಸಿದ ಕಬ್ಬು ಬೆಳೆಗಾರರ ಪ್ರತಿಭಟನೆ

advertisement

spot_img

ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದಲ್ಲಿ ರೈತ ಸಂಘ ಹಾಗೂ ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ. ಗುರ್ಲಾಪುರದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆಯನ್ನು ಬೆಂಬಲಿಸಿ ಕಬ್ಬಿಗೆ ಸೂಕ್ತ ಬೆಂಬಲ ಬೆಲೆಯನ್ನು ಘೋಷಿಸುಬೇಕೆಂದು ಬಟಕುರ್ಕಿ ಗ್ರಾಮದ ರೈತ ಮುಖಂಡರು ಯುವಕರು ಎಲ್ಲ ಗುರುಹಿರಿಯರು ರ ರಾಜ್ಯ ಹೆದ್ದಾರಿ ಹಾಗೂ ಬಟಕುರ್ಕಿಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ತಡೆದು ಪ್ರತಿಭಟನೆಯನ್ನು ನಡೆಸಿದರು ಈ ಪ್ರತಿಭಟನೆಗೆ ಬಟಕುರ್ಕಿ ಗ್ರಾಮದ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಬಂದು ಮಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ

ಊರಿನ ಯುವಕರು ರಸ್ತೆಯೇ ಮಧ್ಯದಲ್ಲಿ ಒಲೆಯನ್ನು ಹಚ್ಚಿ ಅಲ್ಪೋಪ ಹಾರ ತಯಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಈ ಸಂದರ್ಭದಲ್ಲಿ Dr ವಿ ವಿ ಗಣಿಗೇರ್ ಮಲ್ಲಣ್ಣ ಯಾದವಾಡ
ವಿಟ್ಟಲ ಮೇಟಿ
ಜಗದೀಶ್ ನಿರಾಕಾರಿ( ಜಿಲ್ಲಾ ಸಂಚಾಲಕರು ರೈತ ಸಂಘ )
ಮಲ್ಲಿಕಾರ್ಜುನ ದೇಸಾಯಿ ಜಿಲ್ಲಾ ಪ್ರದಾನ ಕಾರ್ಯದಶಿಗಳು ರೈತ ಸಂಘ
ಶ್ರೀಶೈಲ ಪಾನಶೆಟ್ಟಿ
ಚಂಬಣ್ಣ ಮುದಕವಿ
ರಮೇಶ್ ಸಂಘನ್ನವರ್
ಬಾಬುರಾವ್ ರಾಜನಾಳ
ರಮೇಶ್ ಗುಂಡಾಳಿ
ಅದೃಶ ಕುಂಬಾರ
ಮಹಾಲಿಂಗಪ್ಪ ಲಕ್ಕನವರ್
ಪಡದು ನಿಜಗುಲಿ
ಈರಣ್ಣ ನಿರಾಕಾರಿ
ಈರಯ್ಯ ಮಠಪತಿ
ಮಾಲತೇಶ ಬಿ ದೇಸಾಯಿ ಬಟಕುರ್ಕಿ ಗ್ರಾಮ ಹಾಗು ಸುತ್ತ ಮುತ್ತ ಗ್ರಾಮಸ್ಥರು

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img