KSRTC ಬಸ್ ಹಾಗೂ ಲಾರಿ ನಡುವೆ ಡಿಕ್ಕಿ, ಹಳ್ಳಕ್ಕೆ ಉರುಳಿದ ಸಿಮೆಂಟ್ ಲಾರಿ.!
ಪ್ರಾಣಾಪಾಯದಿಂದ ಬಸ್ ನಲ್ಲಿದ್ದ ಜನರು ಪಾರು.
ಹನುಮಂತನಗರದ ಮಂಡ್ಯ-ಕೆಎಂ ದೊಡ್ಡಿ ರಸ್ತೆಯಲ್ಲಿ ಘಟನೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಹನುಮಂತನಗರ.ರಸ್ತೆ ತಿರುವಿನ ವೇಳೆ KSRTC ಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿಬಿದ್ದ ಲಾರಿ.ಮಂಡ್ಯದಿಂದ ಕೆ.ಎಂ.ದೊಡ್ಡಿ ಕಡೆಗೆ ಹೊಗ್ತಿದ್ದ ಬಸ್.ಮಂಡ್ಯ ಕಡೆಗೆ ಹೊಗ್ತಿದ್ದ ಸಿಮೆಂಟ್ ತುಂಬಿದ ಲಾರಿ.ತಿರುವಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿಬಿದ್ದ ಲಾರಿ.ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ.
ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.




