Tuesday, February 10, 2026
18.6 C
Belagavi

ಅಥಣಿ ಅಪ್ರಾಪ್ತೆಯನ್ನು ಲವ್ ಜಿಹಾದ್ ಬಲೆಗೆ ಬೀಳಿಸುವ ಕಿರಾತಕನ ಯತ್ನ ವಿಫಲ

advertisement

spot_img

ಅಪ್ರಾಪ್ತೆಯನ್ನು ಲವ್ ಜಿಹಾದ್ ಬಲೆಗೆ ಬೀಳಿಸುವ ಕಿರಾತಕನ ಯತ್ನ ವಿಫಲ

ಅಪ್ರಾಪ್ತೆಯನ್ನು ಲವ್ ಜಿಹಾದ್ ಬಲೆಗೆ ಬೀಳಿಸುವ ಕಿರಾತಕನ ಯತ್ನ ವಿಫಲ
ಕಳೆದ ವಾರ ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿ ಕರೆದೊಯ್ದಿದ್ದ ಆರೋಪಿ ಕೊನೆಗೂ ಖೆಡ್ಡಾಕ್ಕೆ ಕೆಡವಿದ ಪೊಲೀಸರು ಬೆಳಗಾವಿ ಜಿಲ್ಲೆಯ ಅಥಣಿಯಿಂದ ಅಪ್ರಾಪ್ತೆಯನ್ನು ಅಪಹರಿಸಿಕೊಂಡು ಹೋಗಿದ್ದ ಕಿರಾಕತ ಸುತ್ತಾಡಿ ಬರೋಣ ಬಾ ಎಂದು ನಂಬಿಸಿ ಅಪ್ರಾಪ್ತೆಯನ್ನು ಬೆಂಗಳೂರಿಗೆ ಕರೆದೊಯ್ದಿದ್ದ ಆರೋಪಿ ಶಾಹಿಲ್ ಕಪಿಮುಷ್ಠಿಯಲ್ಲಿದ್ದ ಅಪ್ರಾಪ್ತೆಯನ್ನು ರಕ್ಷಿಸಿದ ಅಥಣಿ ಠಾಣೆ ಪೊಲೀಸರು ಪ್ರಕರಣ ಗಂಭೀರವಾಗಿ ಪರಿಗಣಿಸಿ ವಿಶೇಷ ತಂಡ ರಚಿಸಿದ್ದ ಅಥಣಿ ಸಿಪಿಐ ಸಂತೋಷ್ ಹಲ್ಲೂರ ಎರಡು ವಿಶೇಷ ತಂಡ ಬೆಂಗಳೂರಿಗೆ ರವಾನಿಸಿ ಬಾಲಕಿ ರಕ್ಷಿಸಿದ ಪೊಲೀಸರು

—-
ಸಂಬಂಧಿ ಹುಡುಗಿಯಿಂದ ಅಪ್ರಾಪ್ತೆ ಪರಿಚಯ ಮಾಡಿಕೊಂಡಿದ್ದ ಶಾಹಿಲ್

ದ್ವಿತೀಯ ಪಿಯು ವ್ಯಾಸಾಂಗ ಮಾಡುತ್ತಿದ್ದ ಅಪ್ರಾಪ್ತೆ ಜೊತೆಗೆ ಶಾಹಿಲ್ ಸ್ನೇಹ ಎರಡ್ಮೂರು ಸಲ ಸಂಬಂಧಿ ಹಾಗೂ ಅಪ್ರಾಪ್ತೆಯನ್ನು ಹೋಟೆಲ್‌ಗೆ ಕರೆದೊಯ್ದಿದ್ದ ಶಾಹಿಲ್ ಆರಂಭದಲ್ಲಿ ನಂಬಿಕೆ ಗಿಟ್ಟಿಸಿಕೊಂಡು ನಂತರ ಅಪ್ರಾಪ್ತೆ ಜೊತೆಗೆ ಶಾಹಿಲ್ ಸುತ್ತಾಟ ಮುಂದೊಂದು ದಿನ ಇಡೀ ದೇಶವೇ ಮುಸ್ಲಿಂ ರಾಷ್ಟ್ರವಾಗಲಿದೆ ಎಂದು ಅಪ್ರಾಪ್ತೆ ಮೈಂಡ್‌ವಾಶ್ ಸಂಬಂಧಿ ಹುಡುಗಿ ಮೂಲಕವೂ ಅಪ್ರಾಪ್ತೆಗೆ ಮೈಂಡ್ ವಾಶ್ ಮಾಡಿಸಿದ್ದ ಶಾಹಿಲ್ ಹಿಂದೂ ಧರ್ಮ ಬಿಟ್ಟು ಇಸ್ಲಾಂ ಧರ್ಮ ಸೇರಿ ಮದುವೆ ಆದ್ರೆ ಚನ್ನಾಗಿ ನೋಡ್ಕೋತ್ತಿನಿ ಈ ರೀತಿ ಅಪ್ರಾಪ್ತೆಯ ಮೊಬೈಲ್‌ಗೆ ವಾಟ್ಸಪ್ ಸಂದೇಶ ರವಾನಿಸಿದ್ದ ಶಾಹಿಲ್ ಈ ರೀತಿ ಸಂದೇಶ ರವಾನಿಸಿದ್ದರ ಬಗ್ಗೆ ಖಚಿತ ಮಾಹಿತಿ ಹಂಚಿಕೊಂಡ ಅಪ್ರಾಪ್ತೆ ಪೋಷಕರು ಶಾಹಿಲ್ ಮಾತಿಗೆ ಮರಳಾಗಿರುವ ಪಿಯು ವ್ಯಾಸಂಗ ಮಾಡ್ತಿರುವ ಅಪ್ರಾಪ್ತೆ ಇದೇ 28 ಕ್ಕೆ ಅಪ್ರಾಪ್ತೆಗೆ 18 ವರ್ಷ ಪೂರ್ಣವಾಗಲಿದ್ದು, ಬಳಿಕ ಮದುವೆ ಆಗಬೇಕೆಂದು ಪ್ಲ್ಯಾನ್ ಮಾಡಿದ್ದ ಶಾಹಿಲ್

ಆ ಕಾರಣಕ್ಕೆ ಅಥಣಿಯಿಂದ ಯುವತಿ ಅಪಹರಿಸಿಕೊಂಡು ಹೋಗಿದ್ದ ಶಾಹಿಲ್

ಪುತ್ರಿ ಮನೆಗೆ ಬಾರದಿದ್ದಾಗ ಅಥಣಿ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲಿಟ್ ಕೊಟ್ಟಿದ್ದ ಅಪ್ರಾಪ್ತೆ ತಾಯಿ ಪ್ರಕರಣ ಗಂಭೀರವಾಗಿ ಪರಿಗಣಿಸಿ ಬೆಂಗಳೂರಲ್ಲಿದ್ದ ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು ಬೆಂಗಳೂರಿನಿಂದ ಜೋಡಿಯನ್ನು ಬೆಳಗಾವಿಗೆ ಕರೆತರುತ್ತಿರುವ ಪೊಲೀಸರು

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img