Saturday, April 11, 2026
23.8 C
Belagavi

ಅಥಣಿ ಅಪ್ರಾಪ್ತೆಯನ್ನು ಲವ್ ಜಿಹಾದ್ ಬಲೆಗೆ ಬೀಳಿಸುವ ಕಿರಾತಕನ ಯತ್ನ ವಿಫಲ

advertisement

spot_img

ಅಪ್ರಾಪ್ತೆಯನ್ನು ಲವ್ ಜಿಹಾದ್ ಬಲೆಗೆ ಬೀಳಿಸುವ ಕಿರಾತಕನ ಯತ್ನ ವಿಫಲ

ಅಪ್ರಾಪ್ತೆಯನ್ನು ಲವ್ ಜಿಹಾದ್ ಬಲೆಗೆ ಬೀಳಿಸುವ ಕಿರಾತಕನ ಯತ್ನ ವಿಫಲ
ಕಳೆದ ವಾರ ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿ ಕರೆದೊಯ್ದಿದ್ದ ಆರೋಪಿ ಕೊನೆಗೂ ಖೆಡ್ಡಾಕ್ಕೆ ಕೆಡವಿದ ಪೊಲೀಸರು ಬೆಳಗಾವಿ ಜಿಲ್ಲೆಯ ಅಥಣಿಯಿಂದ ಅಪ್ರಾಪ್ತೆಯನ್ನು ಅಪಹರಿಸಿಕೊಂಡು ಹೋಗಿದ್ದ ಕಿರಾಕತ ಸುತ್ತಾಡಿ ಬರೋಣ ಬಾ ಎಂದು ನಂಬಿಸಿ ಅಪ್ರಾಪ್ತೆಯನ್ನು ಬೆಂಗಳೂರಿಗೆ ಕರೆದೊಯ್ದಿದ್ದ ಆರೋಪಿ ಶಾಹಿಲ್ ಕಪಿಮುಷ್ಠಿಯಲ್ಲಿದ್ದ ಅಪ್ರಾಪ್ತೆಯನ್ನು ರಕ್ಷಿಸಿದ ಅಥಣಿ ಠಾಣೆ ಪೊಲೀಸರು ಪ್ರಕರಣ ಗಂಭೀರವಾಗಿ ಪರಿಗಣಿಸಿ ವಿಶೇಷ ತಂಡ ರಚಿಸಿದ್ದ ಅಥಣಿ ಸಿಪಿಐ ಸಂತೋಷ್ ಹಲ್ಲೂರ ಎರಡು ವಿಶೇಷ ತಂಡ ಬೆಂಗಳೂರಿಗೆ ರವಾನಿಸಿ ಬಾಲಕಿ ರಕ್ಷಿಸಿದ ಪೊಲೀಸರು

—-
ಸಂಬಂಧಿ ಹುಡುಗಿಯಿಂದ ಅಪ್ರಾಪ್ತೆ ಪರಿಚಯ ಮಾಡಿಕೊಂಡಿದ್ದ ಶಾಹಿಲ್

ದ್ವಿತೀಯ ಪಿಯು ವ್ಯಾಸಾಂಗ ಮಾಡುತ್ತಿದ್ದ ಅಪ್ರಾಪ್ತೆ ಜೊತೆಗೆ ಶಾಹಿಲ್ ಸ್ನೇಹ ಎರಡ್ಮೂರು ಸಲ ಸಂಬಂಧಿ ಹಾಗೂ ಅಪ್ರಾಪ್ತೆಯನ್ನು ಹೋಟೆಲ್‌ಗೆ ಕರೆದೊಯ್ದಿದ್ದ ಶಾಹಿಲ್ ಆರಂಭದಲ್ಲಿ ನಂಬಿಕೆ ಗಿಟ್ಟಿಸಿಕೊಂಡು ನಂತರ ಅಪ್ರಾಪ್ತೆ ಜೊತೆಗೆ ಶಾಹಿಲ್ ಸುತ್ತಾಟ ಮುಂದೊಂದು ದಿನ ಇಡೀ ದೇಶವೇ ಮುಸ್ಲಿಂ ರಾಷ್ಟ್ರವಾಗಲಿದೆ ಎಂದು ಅಪ್ರಾಪ್ತೆ ಮೈಂಡ್‌ವಾಶ್ ಸಂಬಂಧಿ ಹುಡುಗಿ ಮೂಲಕವೂ ಅಪ್ರಾಪ್ತೆಗೆ ಮೈಂಡ್ ವಾಶ್ ಮಾಡಿಸಿದ್ದ ಶಾಹಿಲ್ ಹಿಂದೂ ಧರ್ಮ ಬಿಟ್ಟು ಇಸ್ಲಾಂ ಧರ್ಮ ಸೇರಿ ಮದುವೆ ಆದ್ರೆ ಚನ್ನಾಗಿ ನೋಡ್ಕೋತ್ತಿನಿ ಈ ರೀತಿ ಅಪ್ರಾಪ್ತೆಯ ಮೊಬೈಲ್‌ಗೆ ವಾಟ್ಸಪ್ ಸಂದೇಶ ರವಾನಿಸಿದ್ದ ಶಾಹಿಲ್ ಈ ರೀತಿ ಸಂದೇಶ ರವಾನಿಸಿದ್ದರ ಬಗ್ಗೆ ಖಚಿತ ಮಾಹಿತಿ ಹಂಚಿಕೊಂಡ ಅಪ್ರಾಪ್ತೆ ಪೋಷಕರು ಶಾಹಿಲ್ ಮಾತಿಗೆ ಮರಳಾಗಿರುವ ಪಿಯು ವ್ಯಾಸಂಗ ಮಾಡ್ತಿರುವ ಅಪ್ರಾಪ್ತೆ ಇದೇ 28 ಕ್ಕೆ ಅಪ್ರಾಪ್ತೆಗೆ 18 ವರ್ಷ ಪೂರ್ಣವಾಗಲಿದ್ದು, ಬಳಿಕ ಮದುವೆ ಆಗಬೇಕೆಂದು ಪ್ಲ್ಯಾನ್ ಮಾಡಿದ್ದ ಶಾಹಿಲ್

ಆ ಕಾರಣಕ್ಕೆ ಅಥಣಿಯಿಂದ ಯುವತಿ ಅಪಹರಿಸಿಕೊಂಡು ಹೋಗಿದ್ದ ಶಾಹಿಲ್

ಪುತ್ರಿ ಮನೆಗೆ ಬಾರದಿದ್ದಾಗ ಅಥಣಿ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲಿಟ್ ಕೊಟ್ಟಿದ್ದ ಅಪ್ರಾಪ್ತೆ ತಾಯಿ ಪ್ರಕರಣ ಗಂಭೀರವಾಗಿ ಪರಿಗಣಿಸಿ ಬೆಂಗಳೂರಲ್ಲಿದ್ದ ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು ಬೆಂಗಳೂರಿನಿಂದ ಜೋಡಿಯನ್ನು ಬೆಳಗಾವಿಗೆ ಕರೆತರುತ್ತಿರುವ ಪೊಲೀಸರು

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img