Saturday, April 11, 2026
36.1 C
Belagavi

ತೋಂಟದಾರ್ಯ ಜಾತ್ರಾ ಮಹೋತ್ಸವ–2026ಕ್ಕೆ ಭವ್ಯ ಚಾಲನೆ!

advertisement

spot_img

ತೋಂಟದಾರ್ಯ ಜಾತ್ರಾ ಮಹೋತ್ಸವ–2026ಕ್ಕೆ ಭವ್ಯ ಚಾಲನೆ!

ಡಂಬಳ–ಗದಗ–ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ, ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಜಗದ್ಗುರು ತೋಂಟದಾರ್ಯ ಜಾತ್ರಾ ಮಹೋತ್ಸವ–2026ರ ಉದ್ಘಾಟನೆ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಧಾರ್ಮಿಕ, ಸಾಮಾಜಿಕ, ಸಾಹಿತ್ಯ ಹಾಗೂ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಶ್ರೀಗಳು ನೀಡಿದ ಅಮೂಲ್ಯ ಕೊಡುಗೆಗಳನ್ನು ಭಕ್ತಿಪೂರ್ವಕವಾಗಿ ಸ್ಮರಿಸಿದೆ. ಜೊತೆಗೆ, 12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ನಡೆಸಿದ ಹೋರಾಟ ಹಾಗೂ ಜಾತಿರಹಿತ ಸಮಾಜದ ಆಶಯಗಳ ಕುರಿತು ವಿವರವಾಗಿ ಚರ್ಚಿಸಿದೆ.

ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಪರಮಪೂಜ್ಯ ಗುರುಗಳು, ಸ್ಥಳೀಯ ಮುಖಂಡರು ಹಾಗೂ ಗಣ್ಯರು ಭಾಗವಹಿಸಿದ್ದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾರಂಭವನ್ನು ಯಶಸ್ವಿಗೊಳಿಸಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ದೇವರು ಹಾಗೂ ಗದ್ದುಗೆ ದರ್ಶನ ಪಡೆದು ನಾಡಿನ ಸಮಸ್ತ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದೆ.ಈ ಭವ್ಯ ಜಾತ್ರಾ ಮಹೋತ್ಸವವು ನಾಡಿನಾದ್ಯಂತ ಶಾಂತಿ, ಸಮೃದ್ಧಿ ಮತ್ತು ಭಾವೈಕ್ಯತೆಯ ಬೆಳಕನ್ನು ಪಸರಿಸಲಿ

Hot this week

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

Topics

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ ಅಹಿಂದ ಹೆಸರಿನಲ್ಲಿ ನಿರಂತರವಾಗಿ...
spot_img

Related Articles

Popular Categories

spot_img