Wednesday, August 12, 2026
20.7 C
Belagavi

ಕಸದಲ್ಲಿಯೇ ಅಕ್ರಮ ಸಾರಾಯಿ ಸಾಗಿಸ್ತಿದ್ದ ಕಿರಾತಕನ ಬಂಧನ

advertisement

spot_img

ಕಸದಲ್ಲಿಯೇ ಅಕ್ರಮ ಸಾರಾಯಿ ಸಾಗಿಸ್ತಿದ್ದ ಕಿರಾತಕನ ಬಂಧನ

ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ತಲುಪಬೇಕಿದ್ದ ಅಕ್ರಮ ಗೋವಾ ಮದ್ಯ ಜಪ್ತಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಾಳಮಾರುತಿ ಠಾಣೆಯ ಪೊಲೀಸರು ಸಿಪಿಐ ಬಿ.ಆರ್.ಗಡ್ಡೇಕರ್ ನೇತೃತ್ವದಲ್ಲಿ ದಾಳಿ ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಕ್ಯಾಂಟರ ವಾಹನದಲ್ಲಿ ಸಾಗಿಸುತ್ತಿದ್ದ ಸಾರಾಯಿ 900 ಬಾಕ್ಸ್ ಅಕ್ರಮ ಮದ್ಯ ವಶಪಡಿಸಿಕೊಂಡ ಬೆಳಗಾವಿ ನಗರ ಪೊಲೀಸರು ಅಂದಾಜು 25ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಮದ್ಯ ಜಪ್ತಿ ಬೆಳಗಾವಿಯ ಶ್ರೀನಗರಕ್ಕೆ ಬರುತ್ತಿದ್ದಾಗ ಅಕ್ರಮ ಮದ್ಯ ಜಪ್ತಿ ಮಾಡಿರೋ ಮಾಳಮಾರುತಿ ಪೊಲೀಸರು ಪೊಲೀಸರನ್ನ ಯಾಮಾರಿಸಲು ಮೇಲೆ ಕಸ ಒಳಗೆ ಸಾರಾಯಿ ಇಟ್ಟು ಸಾಗಾಟ ಮಾಡ್ತಿದ್ದ ಖದೀಮರುಗೋವಾದಿಂದ ಎರಡು ಕಡೆ ಚೆಕ್ ಪೋಸ್ಟ್ ಇದ್ದರೂ ಅಕ್ರಮ ಮದ್ಯ ಕರ್ನಾಟಕ ರಾಜ್ಯಕ್ಕೆ

ಅಕ್ರಮ ಮದ್ಯ ಸಾಗಾಟಕ್ಕೆ ಸಾಥ್ ಕೊಡ್ತಿರೋ ಬೆಳಗಾವಿ ಅಬಕಾರಿ, ಬೆಳಗಾವಿ ಎಸ್ಪಿ ವ್ಯಾಪ್ತಿಯ ಪೊಲೀಸರು?ಮಹಾರಾಷ್ಟ್ರದ ಸಂಸ್ಥೆಗಳ ಚುನಾವಣೆಗೆ ಅಕ್ರಮ ಗೋವಾ ಮದ್ಯೆ ಸಾಗಾಟ ಆರೋಪ ಬೆಳಗಾವಿ ಗಡಿಯಲ್ಲಿಯೇ ಸಿಗಬೇಕಿದ್ದ ಅಕ್ರಮ ಮದ್ಯ ಬೆಳಗಾವಿ ಸಿಟಿಯಲ್ಲಿ ಪತ್ತೆ ಬೆಳಗಾವಿ ನಗರಕ್ಕೆ ಬಂದ್ಮೇಲೆ ಜಪ್ತಿ ಮಾಡಿರೋ ಸಿಟಿ ಪೋಲೀಸರು ಅಕ್ರಮಕೋರರಿಗೆ ಗಡಿಯಲ್ಲಿ ಸಾಥ್ ನೀಡಿದ್ರಾ ಬೆಳಗಾವಿ ಜಿಲ್ಲಾ ಪೊಲೀಸರು ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು!ಭರ್ಜರಿ ಬೇಟೆಯಾಡಿದ ಮಾಳಮಾರುತಿ ಪೊಲೀಸರಿಗೆ ನಗರ ಪೊಲೀಸ್ ಆಯಕ್ತರಿಂದ ರಿವಾರ್ಡ್

ದಾಳಿ ನಡೆಸಿದ ಇನ್ಸ್ಪೆಕ್ಟರ್ ಬಿ.ಆರ್. ಗಡ್ಡೇಕರ್ ಹಾಗೂ ತಂಡಕ್ಕೆ ನಗದು ಬಹುಮಾನ ಘೋಷಣೆ

ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆಯವರಿಂದ ನಗದು ಬಹುಮಾನ ಘೋಷಣೆ!

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img