Wednesday, August 12, 2026
20.7 C
Belagavi

ಕನ್ನಡನಾಡಿನ ಹಿರಿಮೆಗೆ ಮತ್ತೊಂದು ಗರಿ!

advertisement

spot_img

ಕನ್ನಡನಾಡಿನ ಹಿರಿಮೆಗೆ ಮತ್ತೊಂದು ಗರಿ!

ಕೋಲಾರದಲ್ಲಿ ದೇಶದ ಮೊಟ್ಟ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕ ಉದ್ಘಾಟನೆ : 20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ನಿರ್ಮಾಣ

ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ–ಏರ್ ಬಸ್ H125 ಲೈಟ್ ಹೆಲಿಕಾಪ್ಟರ್ ಅಂತಿಮ ಹಂತದ ಜೋಡಣಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದೆ.ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ Narendra Modi ಹಾಗೂ ಫ್ರಾನ್ಸ್ ಅಧ್ಯಕ್ಷರಾದ ಶ್ರೀ Emmanuel Macron ಅವರು ವರ್ಚುವಲ್ ಮೂಲಕ ಪಾಲ್ಗೊಂಡರು. ಮಾನ್ಯ ರಕ್ಷಣಾ ಸಚಿವರಾದ ಶ್ರೀ Rajnath Singh ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು.ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಈ ಘಟಕವು ರಾಜ್ಯದಲ್ಲಿ ಕಾರ್ಯಾರಂಭ ಮಾಡುತ್ತಿರುವುದು ಐತಿಹಾಸಿಕ ಸಾಧನೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿದೆ

ಈ ಘಟಕಕ್ಕೆ ನಾನು ಕೈಗಾರಿಕಾ ಸಚಿವನಾದ ಮೇಲೆ 17 ಎಕರೆ ಜಾಗ ಕೊಟ್ಟಿದ್ದು ದಾಖಲೆ ಅವಧಿ ಅಂದರೆ ಒಂದೂವರೆ ವರ್ಷದಲ್ಲಿ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ.

ಯೋಜನೆಗೆ ತ್ವರಿತ ಗತಿಯಲ್ಲಿ ಅನುಮೋದನೆ, ಇಲಾಖೆಗಳ ನಡುವೆ ಅತ್ಯುತ್ತಮ ಸಮನ್ವಯ, ಮೂಲಸೌಕರ್ಯ ಸನ್ನದ್ಧತೆ ಮತ್ತು ಕೈಗಾರಿಕಾ ಪಾಲುದಾರರೊಂದಿಗೆ ಸಕ್ರಿಯ ಪಾಲ್ಗೊಳ್ಳುವಿಕೆಗಳಿಂದ ಈ ಚಾರಿತ್ರಿಕ ಯೋಜನೆ ಕ್ಷಿಪ್ರಗತಿಯಲ್ಲಿ ಅನುಷ್ಠಾನಗೊಂಡಿದೆ.

ಶ್ರೀ Ram Mohan Naidu Kinjarapu – ನಾಗರಿಕ ವಿಮಾನಯಾನ ಸಚಿವರು, ಶ್ರೀ ಎನ್. ಚಂದ್ರಶೇಖರನ್ -ಟಾಟಾ ಸನ್ಸ್ ಅಧ್ಯಕ್ಷರು, ಶ್ರೀ ಮಲ್ಲೇಶ್ ಬಾಬು- ಕೋಲಾರ ಸಂಸದರು, ಟಾಟಾ ಮತ್ತು ಏರ್ ಬಸ್ ಅಧಿಕಾರಿಗಳು ಹಾಗೂ ಉದ್ಯಮ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img