Sunday, October 12, 2025
19.6 C
Belagavi

ಶಾಸಕ ಜಗದೀಶ ಗುಡುಗುಂಟಿ ಅವರಿಂದ ಮುಖ್ಯಮಂತ್ರಿಗಳಿಗೆ ಮನವಿ.

advertisement

spot_img

ಜಮಖಂಡಿ ಶಾಸಕ ಜಗದೀಶ ಗುಡುಗುಂಟಿ ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಮಖಂಡಿ ನಗರದ ಎಸ್.ಆರ್.ಎ ಕ್ಲಬ್ ಹತ್ತಿರ ಭಕ್ತ ಕನಕದಾಸರ ವೃತ್ತ, ಮೂರ್ತಿ ಪ್ರತಿಷ್ಠಾಪನೆಗೆ ಅನುಮೋದನೆ ಹಾಗೂ ಅನುದಾನ ಮತ್ತು ಕನಕದಾಸ ವಿದ್ಯಾಸಂಸ್ಥೆಯ ಸಮುದಾಯ ಭವನಕ್ಕೆ 2ಕೋಟಿ ರೂ. ಅನುದಾನಕ್ಕೆ ಬೇಡಿಕೆ ಸಲ್ಲಿಸಿದರು.ಜಮಖಂಡಿ ಮತಕ್ಷೇತ್ರದ ಗ್ರಾಮಾಂತರ ಮತ್ತು ನಗರ ರಸ್ತೆಗಳ ದುರಸ್ತಿ ಹಾಗೂ ಅಭಿವೃದ್ಧಿ, ವಿಧ್ಯಾರ್ಥಿ ನಿಲಯ, ಶಾಲಾ ಕಟ್ಟಡಗಳ ದುರಸ್ತಿ, ಆಸ್ಪತ್ರೆಗಳ ಮೂಲಭೂತ ಸೌಕರ್ಯಗಳು, ಒಳ ಚರಂಡಿ ದುರಸ್ತಿ, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ಹಲವಾರು ತ್ವರಿತವಾಗಿ ಆಗಬೇಕಾದ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಅನುದಾನದಡಿಯಲ್ಲಿ ಕನಿಷ್ಠ 50 ಕೋಟಿ ರೂ. ಗಳನ್ನು ಮಂಜೂರು ಮಾಡಲು ಮನವಿ ಸಲ್ಲಿಸಲಾಯಿತು. ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕ ಸ್ಪಂದಿಸಿದರು, ಶೀಘ್ರವೇ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕಾಂಗ್ರೆಸ್ ಶಾಸಕರಿಗೆ 50ಕೋಟಿ ನೀಡುವಂತೆ ಬಿಜೆಪಿ-ಜೆಡಿಎಸ್ ಶಾಸಕರಿಗೂ ಸಹ 50ಕೋಟಿ ನೀಡುವಂತೆ ಒತ್ತಾಯಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ನಾಗಪ್ಪ ಸನದಿ, ಒ.ಬಿ.ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಸಂಗಮೇಶ ದಳವಾಯಿ, ಶ್ರೀ ಬಸವರಾಜ ಕುರಣಿ ಉಪಸ್ಥಿತರಿದ್ದರು.

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...
spot_img

Related Articles

Popular Categories

spot_img