Monday, March 2, 2026
21.5 C
Belagavi

ಬಬಲಾದಿ ಕಾಲಜ್ಞಾನ|ಬಹು ನಿರೀಕ್ಷಿತ 2026 ವರ್ಷದ ಬಬಲಾದಿ ಮಠದಿಂದ ಭವಿಷ್ಯವಾಣಿ

advertisement

spot_img

ಬಹು ನಿರೀಕ್ಷಿತ 2026 ವರ್ಷದ ಬಬಲಾದಿ ಮಠದಿಂದ ಭವಿಷ್ಯವಾಣಿ

ಮುಂದಿನ ಆಗು ಹೋಗು ಬಗ್ಗೆ ಭವಿಷ್ಯ ವಾಣಿ ನೂಡಿದ ಸಿದ್ದು ಮುತ್ಯಾ ದೇಶದ ಜನತೆಗೆ ದೊಡ್ಡ ದುಃಖದ ಸುದ್ದಿ ಬಂದಿತಲೆ ಅಣ್ಣ. ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ದೇಶದ ಗಡಿಯಲ್ಲಿ ಆತಂಕದ ಜೊತೆಗೆ ಯುದ್ಧದ ಕಾರ್ಮೋಡ. ನೈಸರ್ಗಿಕ ವಿಕೋಪಗಳು ಹೆಚ್ಚಿತಲೆ ಅಣ್ಣ.ದೇಶದ ಆರ್ಥಿಕತೆಯಲ್ಲಿ ಸ್ಥಿರ ಬೆಳವಣಿಗೆ ಆಗುತ್ತದೆ ಅಣ್ಣ.ಶ್ರೀಮಂತರ ಬಡವರ ಅಂತರ ಇನ್ನು ಮುಂದೆ ಕಡಿಮೆಯಾಗುತ್ತದೆ.ರಾಜಕೀಯ ಪ್ರಜೆಗಳಲ್ಲಿ ಹೆಚ್ಚಾಗುತ್ತದೆ ಕಲಹ ಪಂಚ ಮಹಾಪಾತಗಳು ಹುಟ್ಟುವವು, ಅಧಿಕ ಮಳೆ, ಅತಿವೃಷ್ಟಿ ಅವಾಂತರ ಉತ್ತರ ಭಾರತದಲ್ಲಿ ಅತಿ ಮಳೆ.ವಿಶ್ವದಲ್ಲಿ ಭೂಕುಸಿತ ಹೆಚ್ಚುತ್ತದೆ ಈ ವರ್ಷವೂ ಚಿಕ್ಕ ಮಕ್ಕಳಿಗೆ ರೋಗ, ಕೆಲವು ಪ್ರದೇಶ ಬರಗಾಲ, ಬೆಂಕಿ ಅವಗಡಗಳು ಹೆಚ್ಚಾಗುತ್ತವೆ ರೈತರಿಗೆ ಈ ವರ್ಷ ಒಳ್ಳೆಯ ಮಳೆ ಬೆಳೆ

ಜೊತೆಗೆ ನೈಸರ್ಗಿಕ ವಿಕೋಪಗಳು ಹೆಚ್ಚುತ್ತವೆ

ಜನಸಾಮಾನ್ಯರ ಆರೋಗ್ಯದಲ್ಲಿ ಯಾವುದೇ ದುಷ್ಪರಿಣಾಮ ಇಲ್ಲ

ಈ ವರ್ಷ ಉದ್ಯೋಗ ಕ್ರಾಂತಿ ಆರ್ಥಿಕ ಬೆಳವಣಿಗೆ ದೇಶ ಕಾಣುತ್ತದೆ.

ವಿಜಯಪುರ ಜಿಲ್ಲೆ ಬಬಲಾದಿ ಮಠದ ಶ್ರೀ ಸಿದ್ದು ಮುತ್ಯಾ ಭವಿಷ್ಯವಾಣಿ.

 

Hot this week

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

Topics

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ ಬ್ಯಾಡಗಿಯಲ್ಲಿ...

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ!

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ! ರಾಜ್ಯದ...

ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ.ಮುಖ್ಯಮಂತ್ರಿ Siddaramaiah

ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ...
spot_img

Related Articles

Popular Categories

spot_img