Friday, July 24, 2026
22.4 C
Belagavi

ಬಾದಾಮಿ:ಮಳೆಗಾಗಿ ಕೆರಕಲಮಟ್ಟಿಯಲ್ಲಿ ‘ಗುರ್ಜಿ ಪೂಜೆ’

advertisement

spot_img

ಮಳೆಗಾಗಿ ಕೆರಕಲಮಟ್ಟಿಯಲ್ಲಿ ‘ಗುರ್ಜಿ ಪೂಜೆ’

ಬಾದಾಮಿ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ತಾಲ್ಲೂಕಿನ ಕೆರಕಲಮಟ್ಟಿ ಗ್ರಾಮದಲ್ಲಿ ಮಹಿಳೆಯರು ಮಳೆಗಾಗಿ ಪ್ರಾರ್ಥಿಸಿ ಸಾಂಪ್ರದಾಯಿಕ ‘ಗುರ್ಜಿ ಪೂಜೆ’ ನೆರವೇರಿಸಿದರು.

ರೊಟ್ಟಿ ಮಾಡುವ ಹಚ್ಚಿನ ಮೇಲೆ ‘ಗುರ್ಜಿ’ ಆಕೃತಿ ಇಟ್ಟುಕೊಂಡ ಮಹಿಳೆಯರು, ಹಾಡುತ್ತ–ಕುಣಿಯುತ್ತ ಮನೆ ಮನೆಗೆ ತೆರಳಿದರು. ಗುರ್ಜಿಗೆ ನೀರು ಹಾಕುವ ಮೂಲಕ ಮಳೆರಾಯನನ್ನು ಆಹ್ವಾನಿಸುವ ಸಂಪ್ರದಾಯವನ್ನು ಆಚರಿಸಿದರು.‘ಬಾರೆ ಬಾರೆ ಮಳೆರಾಜ ನೀನು ಬಾರೆ, ಬಿಳಿ ಕುದುರೆ ಏರಿ ಬಾರೋ ಮಳೆರಾಜ ಬಾರೋ’ ಎಂದು ಜನಪದ ಹಾಡು ಹಾಡುತ್ತ ಗ್ರಾಮದಲ್ಲಿ ಸಂಚರಿಸಿ ಮಳೆಗಾಗಿ ಪ್ರಾರ್ಥಿಸಿದರು.

ಬಳಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ನಡೆಸಲಾಯಿತು. ‘ಗುರ್ಜಿ ಪೂಜೆ ಮಾಡಿದರೆ ಮಳೆ ಬರುತ್ತದೆ’ ಎಂಬ ನಂಬಿಕೆ ಗ್ರಾಮಸ್ಥರಲ್ಲಿದೆ.

ಮಳೆಗಾಗಿ ಗುರ್ಜಿ ಪೂಜೆ ನಡೆಸುವ ಪದ್ಧತಿ ಗ್ರಾಮೀಣ ಭಾಗದಲ್ಲಿ ತಲೆಮಾರುಗಳಿಂದ ನಡೆದುಕೊಂಡು ಬಂದಿರುವ ಜನಪದ ಸಂಪ್ರದಾಯಗಳಲ್ಲಿ ಒಂದಾಗಿದೆ.

Hot this week

ಸಂಪುಟದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಎರಡು ಡಿಸಿಎಂ ಹಾಗೂ ಹೆಚ್ಚಿನ ಸಚಿವ ಸ್ಥಾನ ನೀಡಲು ಆಗ್ರಹ

ಸಂಪುಟದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಎರಡು ಡಿಸಿಎಂ ಹಾಗೂ ಹೆಚ್ಚಿನ ಸಚಿವ...

ನವನಗರ ಬಸ್ ನಿಲ್ದಾಣ ಅವ್ಯವಸ್ಥೆ ಕಂಡು ಸು-ಮೋಟೋ ಪ್ರಕರಣ ದಾಖಲಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ

ನವನಗರ ಬಸ್ ನಿಲ್ದಾಣ ಅವ್ಯವಸ್ಥೆ ಕಂಡು ಸು-ಮೋಟೋ ಪ್ರಕರಣ ದಾಖಲಿಸಿದ ಉಪ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

Topics

ಸಂಪುಟದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಎರಡು ಡಿಸಿಎಂ ಹಾಗೂ ಹೆಚ್ಚಿನ ಸಚಿವ ಸ್ಥಾನ ನೀಡಲು ಆಗ್ರಹ

ಸಂಪುಟದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಎರಡು ಡಿಸಿಎಂ ಹಾಗೂ ಹೆಚ್ಚಿನ ಸಚಿವ...

ನವನಗರ ಬಸ್ ನಿಲ್ದಾಣ ಅವ್ಯವಸ್ಥೆ ಕಂಡು ಸು-ಮೋಟೋ ಪ್ರಕರಣ ದಾಖಲಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ

ನವನಗರ ಬಸ್ ನಿಲ್ದಾಣ ಅವ್ಯವಸ್ಥೆ ಕಂಡು ಸು-ಮೋಟೋ ಪ್ರಕರಣ ದಾಖಲಿಸಿದ ಉಪ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ ರಾಮದುರ್ಗ...

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್ ಕೆಪಿಎಸ್...

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ...
spot_img

Related Articles

Popular Categories

spot_img