Friday, July 17, 2026
25.1 C
Belagavi

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

advertisement

spot_img

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧ ರಿಂದ ೧೨ ದಿವಸದ ಹಸುಗುಸನ್ನು ಜೋತೆಯಾಗಿ ಇಟ್ಟುಕೊಂಡು ಬಾಣಂತಿಯೊಬ್ಬಳು ಗೋಡೆ ಖುಷಿದ ಬಿದ್ದ ಮನೆಯಲ್ಲಿ ವಾಸವಿದ್ದಿರುವ ಘಟನೆ ಕಲಹಾಳ ಗ್ರಾಮದಲ್ಲಿ ಕಂಟು ಬಂದಿದೆ.ಇದೇ ಕಲಹಾಳ ಗ್ರಾಮದಲ್ಲಿ ದೊಡ್ಡಪ್ಪ ಮುಷಪ್ಪ ಮಾದರ ಎಂಬುವರ ಮನೆಯನ್ನು ಬಾಡಗಿಗಡ ತೆಗೆದುಕೊಂಡು ವಾಸಿಸುತ್ತಿದ್ದಾರೆ.ಸತತವಾಗಿ ಸುರಿದ ಮಳೆಯಿಂದ ಮನೆಯ ಗೋಡೆಗಳು ಖುಷಿದು ಬಿದ್ದಿವೆ.
ಕಳೆದ ಮೂರ್ನಾಲ್ಕು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದರು, ಸಹ ಯಾವಬ್ಬ ಅಧಿಕಾರಿಗಳು ಸಂಗಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಲಹಾಳ, ಚಿಕ್ಕೋಪ್ಪ ಎಸ್ ಕೆ ಗ್ರಾಮಗಳತ್ತ ತಲೆ ಎತ್ತಿ ನೋಡು ತ್ತಿಲ್ಲ ಎಂದು ಗ್ರಾಮಸ್ಥರು ಮಾಧ್ಯಮದವರ ಮುಂದೆ ತಮ್ಮ ಅಳಲನ್ನು ತೋಡಿ ಕೊಂಡಿದ್ದಾರೆ.ನಾವು ೧೧ ದಿನದ ಬಾಣಂತಿಯನ್ನು ಕಟ್ಟಿಕೊಂಡು ಬಿದ್ದ ಮನೆಯಲ್ಲಿಯೇ ವಾಸಿಸುವ ಪರಿಸ್ಥಿತಿ ಬಂದೊದಗಿದೆ ಎಂದು ಮಹಿಳೆಯರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.
ಗುರುವಾರ, ಶುಕ್ರವಾರ ಮತ್ತು ಶನಿವಾರ ನಿರಂತರ ಸುರಿದ ಮಳೆಗೆ ಕಲಹಾಳ ಗ್ರಾಮದ ದೊಡ್ಡಪ್ಪ ಮುಷಪ್ಪ ಮಾದರ, ಯಂಕಪ್ಪ ಬಾಲಪ್ಪ ಡೊಂಬರಳ್ಳಿ ಹಾಗೂ ಚಿಕ್ಕೋಪ್ಪ ಎಸ್ ಕೆ ಗ್ರಾಮದ ಕಲ್ಲಪ್ಪ ಕಳಸದ, ಸೋಮಪ್ಪ ಕಳಸದ, ಶಿವಪ್ಪ ಕಳಸದ, ಕಲ್ಲಪ್ಪ ಶಿವರಾಯಪ್ಪ ಕಳಸದ ಎಂಬುವವರಿಗೆ ಸೇರಿದ್ದ ಮನೆಗಳು ಭಾಗಶಃ ಬಿದ್ದಿವೆ.ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಇಂಜನಿಯರ ಸೇರಿಕೊಂಡು ನಾಳೆಯೇ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಸಂಗಳ ಗ್ರಾಮ ಪಂಚಾಯತಿಯ ಪಿಡಿಒ ಐ.ಎಸ್.ಅಗಸರ ಹೇಳುತ್ತಿದ್ದಾರೆ.

ಇನ್ನೂ ಮುಂದಾದರು ಸಂಭಂದಿಸಿದ ಅಧಿಕಾರಿಗಳು ತಾವು ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮಗಳತ್ತ ಗಮನ ಹರಿಸುವರೆ ಎಂದು ಕಾದು ನೋಡಬೇಕಿದೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img