Monday, August 10, 2026
20.5 C
Belagavi

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

advertisement

spot_img

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧ ರಿಂದ ೧೨ ದಿವಸದ ಹಸುಗುಸನ್ನು ಜೋತೆಯಾಗಿ ಇಟ್ಟುಕೊಂಡು ಬಾಣಂತಿಯೊಬ್ಬಳು ಗೋಡೆ ಖುಷಿದ ಬಿದ್ದ ಮನೆಯಲ್ಲಿ ವಾಸವಿದ್ದಿರುವ ಘಟನೆ ಕಲಹಾಳ ಗ್ರಾಮದಲ್ಲಿ ಕಂಟು ಬಂದಿದೆ.ಇದೇ ಕಲಹಾಳ ಗ್ರಾಮದಲ್ಲಿ ದೊಡ್ಡಪ್ಪ ಮುಷಪ್ಪ ಮಾದರ ಎಂಬುವರ ಮನೆಯನ್ನು ಬಾಡಗಿಗಡ ತೆಗೆದುಕೊಂಡು ವಾಸಿಸುತ್ತಿದ್ದಾರೆ.ಸತತವಾಗಿ ಸುರಿದ ಮಳೆಯಿಂದ ಮನೆಯ ಗೋಡೆಗಳು ಖುಷಿದು ಬಿದ್ದಿವೆ.
ಕಳೆದ ಮೂರ್ನಾಲ್ಕು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದರು, ಸಹ ಯಾವಬ್ಬ ಅಧಿಕಾರಿಗಳು ಸಂಗಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಲಹಾಳ, ಚಿಕ್ಕೋಪ್ಪ ಎಸ್ ಕೆ ಗ್ರಾಮಗಳತ್ತ ತಲೆ ಎತ್ತಿ ನೋಡು ತ್ತಿಲ್ಲ ಎಂದು ಗ್ರಾಮಸ್ಥರು ಮಾಧ್ಯಮದವರ ಮುಂದೆ ತಮ್ಮ ಅಳಲನ್ನು ತೋಡಿ ಕೊಂಡಿದ್ದಾರೆ.ನಾವು ೧೧ ದಿನದ ಬಾಣಂತಿಯನ್ನು ಕಟ್ಟಿಕೊಂಡು ಬಿದ್ದ ಮನೆಯಲ್ಲಿಯೇ ವಾಸಿಸುವ ಪರಿಸ್ಥಿತಿ ಬಂದೊದಗಿದೆ ಎಂದು ಮಹಿಳೆಯರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.
ಗುರುವಾರ, ಶುಕ್ರವಾರ ಮತ್ತು ಶನಿವಾರ ನಿರಂತರ ಸುರಿದ ಮಳೆಗೆ ಕಲಹಾಳ ಗ್ರಾಮದ ದೊಡ್ಡಪ್ಪ ಮುಷಪ್ಪ ಮಾದರ, ಯಂಕಪ್ಪ ಬಾಲಪ್ಪ ಡೊಂಬರಳ್ಳಿ ಹಾಗೂ ಚಿಕ್ಕೋಪ್ಪ ಎಸ್ ಕೆ ಗ್ರಾಮದ ಕಲ್ಲಪ್ಪ ಕಳಸದ, ಸೋಮಪ್ಪ ಕಳಸದ, ಶಿವಪ್ಪ ಕಳಸದ, ಕಲ್ಲಪ್ಪ ಶಿವರಾಯಪ್ಪ ಕಳಸದ ಎಂಬುವವರಿಗೆ ಸೇರಿದ್ದ ಮನೆಗಳು ಭಾಗಶಃ ಬಿದ್ದಿವೆ.ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಇಂಜನಿಯರ ಸೇರಿಕೊಂಡು ನಾಳೆಯೇ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಸಂಗಳ ಗ್ರಾಮ ಪಂಚಾಯತಿಯ ಪಿಡಿಒ ಐ.ಎಸ್.ಅಗಸರ ಹೇಳುತ್ತಿದ್ದಾರೆ.

ಇನ್ನೂ ಮುಂದಾದರು ಸಂಭಂದಿಸಿದ ಅಧಿಕಾರಿಗಳು ತಾವು ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮಗಳತ್ತ ಗಮನ ಹರಿಸುವರೆ ಎಂದು ಕಾದು ನೋಡಬೇಕಿದೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img