Tuesday, February 10, 2026
22.1 C
Belagavi

ಫೋಟೋ ಜರ್ನಲಿಸ್ಟ್ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

advertisement

spot_img

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದ್ದನ್ನು ಏಕೆ ಸುದ್ದಿ ಮಾಡಬೇಕು? ಎನ್ನುವ ಬಗ್ಗೆ ಪತ್ರಕರ್ತರು ಚಿಂತನೆ ಮಾಡಬೇಕು ಎಂದು ಮುಖ್ಯಮಂತ್ರಿ ಅಭಿಪ್ರಾಯ ಪಟ್ಟರು.ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ.

ಪತ್ರಕರ್ತರು ಸತ್ಯ ಹೇಳುತ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಯಾರಿಗೂ ಗೌರವ ತರುವುದಿಲ್ಲ.

ಮಾಧ್ಯಮಗಳಿಂದು ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ.

ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12 ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಢ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img