Friday, December 12, 2025
19.4 C
Belagavi

ಫೋಟೋ ಜರ್ನಲಿಸ್ಟ್ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

advertisement

spot_img

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದ್ದನ್ನು ಏಕೆ ಸುದ್ದಿ ಮಾಡಬೇಕು? ಎನ್ನುವ ಬಗ್ಗೆ ಪತ್ರಕರ್ತರು ಚಿಂತನೆ ಮಾಡಬೇಕು ಎಂದು ಮುಖ್ಯಮಂತ್ರಿ ಅಭಿಪ್ರಾಯ ಪಟ್ಟರು.ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ.

ಪತ್ರಕರ್ತರು ಸತ್ಯ ಹೇಳುತ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಯಾರಿಗೂ ಗೌರವ ತರುವುದಿಲ್ಲ.

ಮಾಧ್ಯಮಗಳಿಂದು ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ.

ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12 ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಢ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

Hot this week

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

Topics

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಒಟ್ಟು 10 ದಿನಗಳ ಕಾಲ ನಡೆಯಲಿರುವ...

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ|ಸಿಎಂ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ ಹನುಮಂತಯ್ಯ ಒಬ್ಬ ದಕ್ಷ...

ಪಂಚಭೂತಗಳಲ್ಲಿ ಲೀನವಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ.

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು. ಒಂದೇ ಕಡೆ ನಾಲ್ಕು ಜನರ...
spot_img

Related Articles

Popular Categories

spot_img