Monday, June 1, 2026
23.7 C
Belagavi

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

advertisement

spot_img

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಹಂತದ ತಯಾರಿ ನಡೆಸುತ್ತಿದ್ದಾರೆ. ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಇಂದು ಕೂಡ ಮುಖ್ಯಮಂತ್ರಿಗಳು ವಿವಿಧ ಇಲಾಖೆಗಳೊಂದಿಗೆ ಮಹತ್ವದ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ.ನಿನ್ನೆ 10ಕ್ಕೂ ಹೆಚ್ಚು ಇಲಾಖೆಗಳ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಮಾಲೋಚನೆ ನಡೆಸಿರುವ ಸಿಎಂ, ಇಂದು ಬಾಕಿ ಇರುವ ಇಲಾಖೆಗಳ ಬೇಡಿಕೆ ಹಾಗೂ ಯೋಜನೆಗಳ ಬಗ್ಗೆ ಚರ್ಚಿಸಲಿದ್ದಾರೆ. ರೇಸ್ ಕೋರ್ಸ್ ನಲ್ಲಿರುವ ಶಕ್ತಿ ಭವನದಲ್ಲಿ ಇಂದು ಬೆಳಗ್ಗೆ 11:30 ರಿಂದ ಸರಣಿ ಸಭೆಗಳು ಆರಂಭವಾಗಲಿವೆ.

ಇಂದಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಕೃಷಿ ಇಲಾಖೆ, ವಾರ್ತಾ – ಸಾರ್ವಜನಿಕ ಸಂಪರ್ಕ ಇಲಾಖೆ, ಜವಳಿ – ಮಾರುಕಟ್ಟೆ ಇಲಾಖೆ ಸಚಿವರು, ನಿಗಮ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿಗಳು, ಆಯುಕ್ತರು, ಎಂಡಿಗಳು ಭಾಗಿಯಾಗಲಿದ್ದಾರೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img