Friday, July 17, 2026
22 C
Belagavi

ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಪತ್ರಿಕಾಗೋಷ್ಠಿ

advertisement

spot_img

 

ಶಾಸಕ ಲಕ್ಷ್ಮಣ ಸವದಿಯವರ ನನ್ನ ಮೇಲೆ ವಿನಾಕಾರಣ ಚುನಾವಣೆಯಲ್ಲಿ ಹಣ ಕೇಳಿದೆ ಎಂದು ಗುರತರವಾದ ಆರೋಪ ಮಾಡಿದ್ದು ಈ ಹೇಳಿಕೆ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಜೊತೆಗೆ ಮನಸ್ಸಿ ನೋವು ತಂದಿದೆ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಹೇಳಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನನ್ನ ರಾಜಕೀಯ ಜೀವನದಲ್ಲಿ ಕಳೆದ ೩೧ ವರ್ಷಗಳಿಂದ ಕಾಂಗ್ರೇಸ್ ಪಕ್ಷದ ನಿಷ್ಠಾವಂತನಾಗಿ ಪ್ರಮಾಣಿಕವಾದ ತನು,ಮನ,ಧನದಿಂದ ಕಾಂಗ್ರೇಸ್ ಕಟ್ಟಿಬೇಳಿಸುವ ಕಾರ್ಯಮಾಡಿಕೊಂಡು ಬಂದಿರುವೇ ಸವದಿ ಹತ್ತಿರ ದುಡ್ಡು ಕೇಳುವ ದರ್ದು ನನಗಿಲ್ಲ ದೇವರು ನನಗೆ ನನ್ನ ಜೀವನಕ್ಕೆ ಬೇಕಾದಷ್ಟು ಕೊಟ್ಟಿದ್ದಾನೆ.

ನಿಮ್ಮ ಹೇಳಿಕೆಯಿಂದ ನನ್ನ ಮನಸ್ಸಿಗೆ ನೋವಿನ ಜೊತೆ ಕಾಂಗ್ರೆಸ್ ಕಾರ್ಯಕರ್ತರರಿಗೂ ಅಪಾರವಾದ ನೋವು ತಂದಿದೆ ನೀವು ಕಾಂಗ್ರೆಸ್ ಪಕ್ಷಕ್ಕೆ ಬಂದ ಮೇಲೆ ನನ್ನ ನಿಮ್ಮ ನಡುವೆ ನಡೆದ ಮಾತುಕತೆ ವೇಳೆ ನನಗಾದ ಅನ್ಯಾಯ ಬಗ್ಗೆ ಮಾತನಾಡಿ ಮುಂಬರುವ ದಿನಗಳಲ್ಲಿ ಅನ್ಯಾಯ ಸರಿಮಾಡುವ ಪ್ರಮಾಣ ಮಾಡಿದ್ದಿರಿ, “ನೀವು ಕೊಟ್ಟ ಭರವಸೆ ಸುಳ್ಳು ನಾನು ಹಣ ಕೇಳಿದ್ದು ನಿಜವೇ ಆಗಿದ್ದರೆ ಶಿವಯೋಗಿಗಳ, ಸಿದ್ದೇಶ್ವರ ಸಾಕ್ಷಿಯಾಗಿ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡಿ ಎಂದು ಸವಾಲ ಎಸೆದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರಖಾನೆ ಚುನಾವಣೆಯಲ್ಲಿ ವಿರೋಧಿಸಿದಕ್ಕೆ ಈ ರೀತಿಯಾದ ಆರೋಪ ಮಾಡುತ್ತಿರುವದು,ತೇಜೋವಧೆ ಮಾಡುತ್ತಿರುವದು ತಮ್ಮ ಘನತೆಗೆ ತಕ್ಕುದಲ್ಲ, ತಾವು ನನ್ನ ನಂಬಿರುವ ನಮ್ಮ ಕಾರ್ಯಕರ್ತರನ್ನು ದೂರ ಇಟ್ಟು ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿಗೆ ತಪ್ಪಿದ್ದಿರಿ, ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ಯಾವರೀತಿ ನಡೆದುಕೊಂಡಿರಿ ಎಂಬುದನ್ನು ಜನ ನೋಡಿದ್ದಾರೆ. ಇನ್ನಾದರೂ ಜನರ ಭಾವನೆಗಳಿಗೆ, ಸ್ವಾಭಿಮಾನಕ್ಕೆ ಧಕ್ಕೆ ಉಂಟುಮಾಡುವ ಹೇಳಿಕೆಗಳಿಗೆ ತಿಲಾಂಜಲಿ ಹಾಡಿ ಎಂದು ಕಿವಿಮಾತು ಹೇಳಿದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img