Friday, July 17, 2026
20.9 C
Belagavi

“ಘಾರ್ಗಾ” ಚಿತ್ರದ ಬಂಗಾರಿ ಹಾಡು ಬಿಡುಗಡೆ ಮಾಡಿದ ದರ್ಶನ್ ಫ್ಯಾನ್ಸ್

advertisement

spot_img

“ಘಾರ್ಗಾ” ಚಿತ್ರದ ಬಂಗಾರಿ ಹಾಡು
ಬಿಡುಗಡೆ ಮಾಡಿದ ದರ್ಶನ್ ಫ್ಯಾನ್ಸ್

ಅಶ್ವಿನಿ ರಾಮ್ ಪ್ರಸಾದ್ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಘಾರ್ಗಾ ತನ್ನ ವಿಭಿನ್ನ ಕಂಟೆಂಟ್, ಟ್ರೈಲರ್ ಮೂಲಕವೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಫೆ.6ರಂದು ರಿಲೀಸಾಗುತ್ತಿರುವ ಈ ಚಿತ್ರದಲ್ಲಿ ವಿಶೇಷವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗಾಗಿಯೇ ದರ್ಶನ್ ಅಭಿನಯದ ಗಜ ಚಿತ್ರದ ‌ ಸೂಪರ್ ಹಿಟ್ ಬಂಗಾರಿ ಯಾರೇ ನೀ ಬುಲ್ ಬುಲ್ ಹಾಡನ್ನು ರೀಮಿಕ್ಸ್ ಮಾಡಿ ಬಳಸಿಕೊಳ್ಳಲಾಗಿದೆ. ಇದು ದರ್ಶನ್ ಫ್ಯಾನ್ಸ್ ಗೆ ಒಂದು ಸರ್ ಪ್ರೈಸ್ ಗಿಪ್ಟ್ ಆಗಿದೆ.
ಇತ್ತೀಚೆಗೆ ನಡೆದ ಸಮಾರಂಭದಲ್ಲಿ
ಈ ಹಾಡನ್ನು ಆಗಮಿಸಿದ್ದ 50ಕ್ಕೂ ಹೆಚ್ಚು ದರ್ಶನ್ ಫ್ಯಾನ್ಸ್ ಲಾಂಚ್ ಮಾಡಿದರು.
ಫಾರ್ಗಾ ಒಂದು ಊರಿನ ಹೆಸರು, ದ ಲ್ಯಾಂಡ್ ಆಫ್ ಶಾಡೋ ಎಂಬ ಅಡಿಬರಹವಿದೆ. ಅರುಣ್ ರಾಮ್‌ಪ್ರಸಾದ್‌ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಘಾರ್ಗಾ ಒಂದು ಅಡ್ವೆಂಚರಸ್ ಡ್ರಾಮಾ, ಹಾರರ್ ಚಿತ್ರವಾಗಿದ್ದು, ಅರುಣ್ ಒಬ್ಬ ರೈಟರ್, ಸಂಶೋಧಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರಮುಖ ಪಾತ್ರದಲ್ಲಿ ಸಾಯಿಕುಮಾರ್ ಹಾಗೂ ನಾಯಕಿ ಪಾತ್ರದಲ್ಲಿ ರೆಹಾನ ಅಭಿನಯಿಸಿದ್ದಾರೆ. ಎಂ. ಶಶಿಧರ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.ಈ ಸಂದರ್ಭದಲ್ಲಿ ನಿರ್ಮಾಪಕ ಅಶ್ವಿನಿ ರಾಮ್‌ಪ್ರಸಾದ್ ಮಾತನಾಡುತ್ತ ಗಜ ಚಿತ್ರದ ಹಾಡುಗಳು ನಮ್ಮ ಅಶ್ವಿನಿ ಆಡಿಯೋದಲ್ಲೇ ರಿಲೀಸಾಗಿತ್ತು‌. ಆಗ ಆ ಹಾಡನ್ನು ಮಿಲಿಯನ್ ಗಟ್ಟಲೇ ಪ್ರೇಕ್ಷಕರು ನೋಡಿದ್ದರು. ಈಗಲೂ ಸಹ ರಿಲೀಸ್ ಮಾಡಿದ ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗೂ ಹೆಚ್ಚು ವೀಕ್ಷಣೆಯಾಗಿದೆ. ಈ ಹಾಡನ್ನು ದರ್ಶನ್ ಅವರಿಗೆ ಡೆಡಿಕೇಟ್ ಮಾಡುತ್ತಿದ್ದೇವೆ. ಚಿತ್ರದ ರಿಲೀಸ್ ದಿನ ಈ ಹಾಡಿನ ಯಶಸ್ಸನ್ನು ಸೆಲಬ್ರೇಟ್ ಮಾಡುತ್ತೇವೆ. ಈಗಾಗಲೇ ಎಲ್ಕಾ ಕಡೆ ಪ್ರೊಮೋಷನ್ ಕಾರ್ಯ ನಡೆಯುತ್ತಿದೆ. ಚಿತ್ರವನ್ನು ಎಷ್ಟು ಬೇಕೋ ಅಷ್ಟು ಸೆಂಟರ್ ಗಳಲ್ಲಿ ಮಾತ್ರ ರಿಲೀಸ್ ಮಾಡುತ್ತಿದ್ದೇವೆ. ಎನ್. ಕುಮಾರ್ ಅವರು ಒಳ್ಳೊಳ್ಳೆ ಥೇಟರ್ ಸೆಟಪ್ ಮಾಡಿಕೊಟ್ಡಿದ್ದಾರೆ. ಇದು ಮಾಮೂಲಿ ಸಿನಿಮಾ ಅಲ್ಲ, ವಿಭಿನ್ನ ರೀತಿಯ ಮೇಕಿಂಗ್ ನಿರೂಪಣೆ ಕಾಣಬಹುದು ಎಂದು ಹೇಳಿದರು.ನಿರ್ದೇಶಕ ಶಶಿಧರ್ ಮಾತನಾಡಿ ಜನ‌ ಮೆಚ್ಚುವಂಥ ಸಿನಿಮಾ ಮಾಡಿದ್ದೇನೆ. ಚಿತ್ರದಲ್ಲಿ ನಾಯಕನಿಗೆ 3 ಗೆಟಪ್‌ಗಳಿವೆ ಎಂದರು.
ನಾಯಕ ಅರುಣ್ ಮಾತನಾಡಿ ಚಿತ್ರದಲ್ಲಜ ನನ್ನ ಪಾತ್ರ ತುಂಬಾ ವಿಭಿನ್ನವಾಗಿದ್ದು, ರೈಟರ್, ಅಂಡರ್‌ವರ್ಡ್ಲ್ ಹೀಗೆ ಹಲವಾರು ಶೇಡ್ಸ್ ಇದೆ, ಇದೊಂದು ಹಾರರ್, ಕ್ರೈಮ್ ಥ್ರಿಲ್ಲರ್ ಸಬ್ಜೆಕ್ಟ್ಎಂದು ಹೇಳಿದರು.
ಈ ಚಿತ್ರವನ್ನು ಎನ್. ಕುಮಾರ್ ಅವರು ರಿಲೀಸ್ ಮಾಡುತ್ತಿದ್ದಾರೆ. ಹಾರರ್, ಸಸ್ಪೆನ್ಸ್, ಥಿಲ್ಲರ್, ಆಕ್ಷನ್ ಹೀಗೆ ಎಲ್ಲ ರೀತಿಯ ಮನರಂಜನಾತ್ಮಕ ಅಂಶಗಳೂ ಚಿತ್ರದಲ್ಲಿದ್ದು, ಮಂಗಳೂರು, ಚಿಕ್ಕಮಗಳೂರು, ದಾಂಡೇಲಿ, ಆಗುಂಬೆ ಹಾಗೂ ಬೆಂಗಳೂರಲ್ಲಿ ಚಿತ್ರೀಕರಿಸಲಾಗಿದೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img