Sunday, October 12, 2025
22.2 C
Belagavi

ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಡಿಸಿಎಂ ಡಿಕೆ ಶಿವಕುಮಾರ.

advertisement

spot_img

ವಿಜಯಪುರ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕೃಷ್ಣಾ ನದಿಗೆ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು
ಆಲಮಟ್ಟಿ ಜಲಾಶಯ ತುಂಬಿರುವುದರಿಂದ ರೈತರಲ್ಲಿ ಸಂತಸ ಮೂಡಿದ್ದು, ನಾಡಿನ ಜನತೆಗೆ ಒಳಿತಾಗಲಿ, ಅನ್ನದಾತರ ಬಾಳು ಹಸನಾಗಲಿ ಎಂದು ಪ್ರಾರ್ಥಿಸಿದರುಕೃಷ್ಣಾ ಜಲಾಶಯ ಪೂರ್ಣ ಸಂಗ್ರಹ ಸಾಮರ್ಥ್ಯವಾದ 519.60 ಮೀಟರ್ ಅನ್ನು ತಲುಪಿದ್ದು, ಅಣೆಕಟ್ಟಿನಲ್ಲಿ 123.081 ಟಿಎಂಸಿ ನೀರು ಸಂಗ್ರಹವಿದೆ. ಲಕ್ಷಾಂತರ ರೈತರ ಬದುಕಿಗೆ ಆಸರೆಯಾಗಿರುವ ಹಾಗೂ ಕುಡಿಯುವ ನೀರಿನ ಜೀವನದಿಯಾಗಿರುವ ಕೃಷ್ಣೆಗೆ ನಮನಗಳನ್ನು ಅರ್ಪಿಸಿದರು.

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...
spot_img

Related Articles

Popular Categories

spot_img