Saturday, April 11, 2026
36.1 C
Belagavi

ಯೂರಿಯಾ ಕೊರತೆಯಿಂದ ರೈತರು ಕಂಗಾಲಾಗಿದ್ದಾರೆ: ಅಧಿಕಾರಿಗಳ ವಿರುದ್ಧ ದೀಪಕ್ ಬುರ್ಲಿ ಆಕ್ರೋಶ!

advertisement

spot_img

ಅಥಣಿಯಲ್ಲಿ ಯೂರಿಯಾ ಸಮಸ್ಯೆಯೋ?? ಅಥವಾ ಅಧಿಕಾರಿಗಳ ಕರಾಮತ್ತೋ..?

ಬೆಳಗಾವಿ : ಅಥಣಿ ತಾಲೂಕಿನ ಉತ್ತರ ಭಾಗದ ಅನಂತಪುರ ಹೋಬಳಿಯಲ್ಲಿ ಸುದೈವದಿಂದ ಮಳೆರಾಯ ಕಣ್ಣು ತಗೆದು ನಿರಂತರ ಮಳೆ ಬಿದ್ದ ಪರಿಣಾಮ ರೈತ ಬೆಳೆಗೆ ಬೇಕಾದ ರಸಗೊಬ್ಬರ ಕೊರತೆಯಿಂದ ಕಂಗಾಲಾಗಿದ್ದಾರೆ ಎಂದು ಕನ್ನಡ ಪರ ಹೋರಾಟಗಾರ, ರೈತ ದೀಪಕ ಬುರ್ಲಿ ಆರೋಪಿಸಿದ್ದಾರೆ.

Kannada Activist Deepak burliಸದ್ಯದ ಸ್ಥಿತಿಯಲ್ಲಿ ಯೂರಿಯಾಕ್ಕೆ ಅತ್ಯಂತ ಹೆಚ್ಚು ಬೇಡಿಕೆ ಇದ್ದು ಅದಕ್ಕೆ ತಕ್ಕಂತೆ ರಸಗೊಬ್ಬರ ಸಿಗುತ್ತಿಲ್ಲ, ಅನಧಿಕೃತವಾಗಿ ವ್ಯಾಪರ ಮಾಡುವ ವ್ಯಾಪರಸ್ಥರಲ್ಲಿ ಹೆಚ್ಚಿನ ಬೆಲೆ ನೀಡಿ ಕೊಂಡು ಬೆಳೆ ಸಂರಕ್ಷಣೆ ಮಾಡ ಬೇಕಾದ ಅನಿವಾರ್ಯತೆ ರೈತನದ್ದಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : ನೋಟಕ್ಕೆ ಹೃದಯವಂತಿಕೆಯ ಸ್ಪರ್ಶ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ

ಅಥಣಿ ತಾಲೂಕಿನ ಉತ್ತರ ಭಾಗದಲ್ಲಿ ಸಹಕಾರ ಸೂಸೈಟಿಗಳು ಕಡಿಮೆ ಸಂಖ್ಯೆಯಲ್ಲಿ ಇದ್ದು ಅವರ ಮುಖಾಂತರ ವಿತರಣೆ ಮಾಡುತ್ತೆವೆ ಎಂದು ಅಧಿಕಾರಿಗಳ ಸಮರ್ಪಕ ಉತ್ತರ ನೀಡದೆ ಜಾರಿಕೊಳ್ಳುತ್ತಿದ್ದು ರೈತ ಕಂಗಾಲಾಗಿದ್ದರೆ. ಕಾಳಸಂತೆಯಲ್ಲಿ ಸಿಗುವ ಗೊಬ್ಬರ ಅಧಿಕೃತ ವಿತರಕರಿಗೆ ಯಾಕೆ ಕೊಡುತ್ತಿಲ್ಲ ಎಂದು ಬುರ್ಲಿ ಪ್ರಶ್ನಿಸಿದ್ದಾರೆ.

ಹೀಗೆ ಪರಿಸ್ಥಿತಿ ಮುಂದುವರೆದರೆ ರೈತರು, ಹೋರಾಟಗಾರರು ಬೀದಿಗಿಳಿದು ಹೋರಾಟ ಮಾಡುವ ಅನಿವಾರ್ಯತೆ ಎದುರಾಗಲಿದೆ. ಅದಕ್ಕಿಂತ ಮೊದಲು ರೈತರ ಬೆಳೆಗೆ ಅನುಕೂಲ ಮಾಡಿಕೊಡುವುದು ಅಧಿಕಾರಗಳ ಕರ್ತವ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Hot this week

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

Topics

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ ಅಹಿಂದ ಹೆಸರಿನಲ್ಲಿ ನಿರಂತರವಾಗಿ...
spot_img

Related Articles

Popular Categories

spot_img